ಉಡುಪಿ, ಜ.27: ಉಡುಪಿ ಜಿಲ್ಲೆಯ ವಿವಿಧ ಕ್ವಾರಿಗಳಲ್ಲಿ ಅಕ್ರಮವಾಗಿ, ಅನುಮತಿ ಪಡೆಯದೇ ಸ್ಪೋಟಕಗಳನ್ನು ದಾಸ್ತಾನು ಮಾಡಿರುವ ಕುರಿತಂತೆ ಪರಿಶೀಲನೆ ನಡೆಸಿ, ವರದಿ ನೀಡುವಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಸೂಚನೆ ನೀಡಿದ್ದಾರೆ.
ಉಡುಪಿ, ಜ.27: ಉಡುಪಿ ಜಿಲ್ಲೆಯ ವಿವಿಧ ಕ್ವಾರಿಗಳಲ್ಲಿ ಅಕ್ರಮವಾಗಿ, ಅನುಮತಿ ಪಡೆಯದೇ ಸ್ಪೋಟಕಗಳನ್ನು ದಾಸ್ತಾನು ಮಾಡಿರುವ ಕುರಿತಂತೆ ಪರಿಶೀಲನೆ ನಡೆಸಿ, ವರದಿ ನೀಡುವಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಸೂಚನೆ ನೀಡಿದ್ದಾರೆ.