ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ : ನೂತನ ಪದಾಧಿಕಾರಿಗಳ ನೇಮಕ
ಮಂಗಳೂರು : ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಇದರ ಮಂಗಳೂರು ಉತ್ತರ (ಸುರತ್ಕಲ್) ವಿಧಾನಸಭಾ ಕ್ಷೇತ್ರದ ವಲಯಾಧ್ಯಕ್ಷರಾಗಿ ಸಲ್ಮಾನ್ ಇಮ್ತಿಯಾಝ್ ಬಾರ್ದಿಲರವರನ್ನು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಇದರ ದ.ಕ. ಜಿಲ್ಲಾಧ್ಯಕ್ಷರಾದ ಅಡ್ವೋಕೇಟ್ ಸರ್ಫರಾಝ್ ರವರು ನೇಮಿಸಿರುವುದಾಗಿ ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಮ್. ಎಸ್. ಮುತ್ತಲಿಬ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story