ಮಾ. 22ರಂದು ಎಸ್ವೈಎಸ್ ಉಳ್ಳಾಲ ಸೆಂಟರ್ ವತಿಯಿಂದ ವಿಶೇಷ ಸಮಾವೇಶ
ಉಳ್ಳಾಲ: ಎಸ್ ವೈ ಎಸ್ ಉಳ್ಳಾಲ ಸೆಂಟರ್ ವತಿಯಿಂದ "ಶೈತಾನನ ಹೆಜ್ಜೆಗಳನ್ನು ಅನುಸರಿಸಬೇಡಿ" ಇಜ್ ತಿನಾಬ್ - 90 ಎಂಬ ವಿಶೇಷ ಸಮಾವೇಶ ಕಾರ್ಯಕ್ರಮವು ಮಾ. 22ರಂದು ಮಗ್ರಿಬ್ ನಮಾಝ್ ಬಳಿಕ ತೊಕ್ಕೋಟು ಕ್ಲಿಕ್ ಹಾಲ್ ನಲ್ಲಿ ನಡೆಯಲಿದೆ.
ಕೇರಳ ಮುಸ್ಲಿಂ ಜಮಾಅತ್ ಉಪಾಧ್ಯಕ್ಷರಾದ ವಡಶ್ಶೇರಿ ಹಸನ್ ಮುಸ್ಲಿಯಾರ್ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story