ಕೆಪಿಸಿಸಿ: ರಿಯಾಝ್ ಹುಸೈನ್ ಬಂಟ್ವಾಳ ನೇಮಕ
ಬಿ.ಸಿ.ರೋಡ್ : ಕೆಪಿಸಿಸಿ ಕಾನೂನು, ಮಾನವ ಹಕ್ಕುಗಳ ಮತ್ತು ಮಾಹಿತಿ ಹಕ್ಕು ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ರಿಯಾಝ್ ಹುಸೈನ್ ಬಂಟ್ವಾಳ ನೇಮಕಗೊಂಡಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅದ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಅನುಮೋದನೆಯಂತೆ ಕೆ.ಪಿ.ಸಿ.ಸಿ. ಕಾನೂನು, ಮಾನವ ಹಕ್ಕುಗಳ ಮತ್ತು ಮಾಹಿತಿ ಹಕ್ಕು ವಿಭಾಗದ ಅದ್ಯಕ್ ಎ.ಎಸ್. ಪೊನ್ನಣ್ಣ ಅವರು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.
Next Story