ಅಜೆಕಾರು, ಎ.29: ತಾಯಿ ಮನೆ ಬಿಟ್ಟು ಮಗಳ ಮನೆಗೆ ಹೋದ ಚಿಂತೆ ಯಲ್ಲಿ ಮನನೊಂದ ಮರ್ಣೆ ಗ್ರಾಮದ ಅಜೆಕಾರು ನಿವಾಸಿ ಪ್ರವೀಣ್ ಶೆಟ್ಟಿ(46) ಎಂಬವರು ಎ.28ರಂದು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
ಅಜೆಕಾರು, ಎ.29: ತಾಯಿ ಮನೆ ಬಿಟ್ಟು ಮಗಳ ಮನೆಗೆ ಹೋದ ಚಿಂತೆ ಯಲ್ಲಿ ಮನನೊಂದ ಮರ್ಣೆ ಗ್ರಾಮದ ಅಜೆಕಾರು ನಿವಾಸಿ ಪ್ರವೀಣ್ ಶೆಟ್ಟಿ(46) ಎಂಬವರು ಎ.28ರಂದು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.