ಕಾರ್ಕಳ, ಜೂ.20: ಕಾಲುಗಂಟು ನೋವಿನಿಂದ ಬಳಲುತ್ತಿದ್ದ ನಿಟ್ಟೆ ಗ್ರಾಮದ ಮಹಾಬಲ ಬೆಟ್ಟುವಿನ ನಿವಾಸಿ ಸುಂದರ ಸುವರ್ಣ(74) ಎಂಬವರು ಮಾನಸಿಕವಾಗಿ ನೊಂದು ಜೂ.19ರಂದು ಸಂಜೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಕಳ, ಜೂ.20: ಕಾಲುಗಂಟು ನೋವಿನಿಂದ ಬಳಲುತ್ತಿದ್ದ ನಿಟ್ಟೆ ಗ್ರಾಮದ ಮಹಾಬಲ ಬೆಟ್ಟುವಿನ ನಿವಾಸಿ ಸುಂದರ ಸುವರ್ಣ(74) ಎಂಬವರು ಮಾನಸಿಕವಾಗಿ ನೊಂದು ಜೂ.19ರಂದು ಸಂಜೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.