ಅಕ್ರಮ ಜಾನುವಾರ ಸಾಗಾಟ: ವಾಹನ ಬಿಟ್ಟು ಆರೋಪಿಗಳು ಪರಾರಿ
ಭಟ್ಕಳ: ಕಾರಿನಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುವ ವೇಳೆ ಮುರ್ಡೇಶ್ವರದ ಬಸ್ತಿಯಲ್ಲಿ ವಾಹನ ಸಮೇತ ಜಾನುವಾರನ್ನು ವಶಪಡಿಸಿಕೊಂಡಿದ್ದು ನಾಲ್ವರು ಆರೋಪಿಗಳು ಪರಾರಿಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳನ್ನು ಶಬ್ಬೀರ್ ಶೇಖ್, ಶಮೀರ್ ಶಾಬ್ ಹಾಗೂ ಇಬ್ಬರ ಹೆಸರು ವಿಳಾಸ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Next Story