ನದಿಗೆ ಹಾರಿ ಆತ್ಮಹತ್ಯೆ
ಬ್ರಹ್ಮಾವರ, ಜು.26: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಸಾಸ್ತಾನ ಚೆನ್ನಕೇಶವ ಕಲ್ಯಾಣ ಮಂಟಪ ಬಳಿಯ ನಿವಾಸಿ ಚಂದ್ರಹಾಸ ಪ್ರಭು(81) ಎಂಬವರು ಜೀವನದಲ್ಲಿ ಜೀಗುಪ್ಸೆಗೊಂಡು ಜು.25ರಂದು ಹಂದಾಡಿ ಗ್ರಾಮದ ಸೂಲ್ಕುದ್ರು ಸಮೀಪ ಸೀತಾನದಿಯ ಕವಲು ನದಿಗೆ ಹಾರಿ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story