ಕೋಟ, ಆ.26: ವಿಪರೀತ ಕುಡಿತದ ಚಟ ಹೊಂದಿದ್ದ ಚಂದ್ರ ಶೇಖರ (47) ಎಂಬವರು ವೈಯಕ್ತಿಕ ಕಾರಣದಿಂದ ಆ.25ರಂದು ಸಂಜೆ ಮನೆ ಸಮೀಪದ ಹಾಡಿಯ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಟ, ಆ.26: ವಿಪರೀತ ಕುಡಿತದ ಚಟ ಹೊಂದಿದ್ದ ಚಂದ್ರ ಶೇಖರ (47) ಎಂಬವರು ವೈಯಕ್ತಿಕ ಕಾರಣದಿಂದ ಆ.25ರಂದು ಸಂಜೆ ಮನೆ ಸಮೀಪದ ಹಾಡಿಯ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.