ಕಾರ್ಕಳ: ರೈತ ಸಂವಾದ ಕಾರ್ಯಕ್ರಮ
ಕಾರ್ಕಳ: ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆಯವರೊಂದಿಗೆ ರೈತ ಸಂವಾದ ಕಾರ್ಯಕ್ರಮ ಹಾಗೂ ಬಿಜೆಪಿ ಕಾರ್ಯಕರ್ತರ ಸಭೆಯು ಕಾರ್ಕಳದ ಬಾಹುಬಲಿ ಪ್ರವಚನ ಮಂದಿರದಲ್ಲಿ ನಡೆಯಿತು.
ಈ ಸಂದರ್ಭ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪಡಿತರ ಚೀಲವನ್ನು ಬಿಡುಗಡೆ ಮಾಡಲಾಯಿತು.
ಬಿಜೆಪಿ ಮಂಗಳೂರು ವಿಭಾಗದ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ರಾಜ್ಯೋತ್ಸವ ಪ್ರಶಸ್ತಿ ವಿಜೇತ ನ್ಯಾಯವಾದಿ ಎಂ ಕೆ ವಿಜಯ ಕುಮಾರ್, ಹಿರಿಯ ಮುಖಂಡ ಬೋಳ ಪ್ರಭಾಕರ್ ಕಾಮತ್, ಗೇರು ಅಭಿವೃದ್ಧಿ ನಿಗಮದ ಅದ್ಯಕ್ಷ ಮಣಿರಾಜ್ ಶೆಟ್ಟಿ, ಬಿಜೆಪಿ ಕಾರ್ಕಳ ಕ್ಷೇತ್ರಾದ್ಯಕ್ಷ ಮಹಾವೀರ್ ಹೆಗ್ಡೆ, ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾ ಪ್ರದಾನ ಕಾರ್ಯದರ್ಶಿ ಕುತ್ಯಾರ್ ನವೀನ್ ಶೆಟ್ಟಿ, ಜಿಲ್ಲೆ ಉಪಾಧ್ಯಕ್ಷೆ ಸವೀತಾ ಎಸ್ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿ ರೇಶ್ಮಾಶೆಟ್ಟಿ, ಜಿಲ್ಲಾ ರೈತ ಮೋರ್ಚಾ ಅದ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ, ಜಯರಾಮ ಸಾಲ್ಯಾನ್ ಉಪಸ್ಥಿತರಿದ್ದರು.
Next Story