ಗಂಗೊಳ್ಳಿ, ಸೆ.19: ಮೀನುಗಾರಿಕೆಗೆ ಸೆ.17ರಂದು ಸಂಜೆ 5 ಗಂಟೆಗೆ ಮನೆಯಿಂದ ಸಮುದ್ರಕ್ಕೆ ತೆರಳಿದ್ದ ಮರವಂತೆಯ ಹೆರಿಯಣ್ಣ ಆಚಾರ್ಯ (41) ಎಂಬವರು ನಾಪತ್ತೆಯಾಗಿದ್ದಾರೆ ಎಂದು ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಂಗೊಳ್ಳಿ, ಸೆ.19: ಮೀನುಗಾರಿಕೆಗೆ ಸೆ.17ರಂದು ಸಂಜೆ 5 ಗಂಟೆಗೆ ಮನೆಯಿಂದ ಸಮುದ್ರಕ್ಕೆ ತೆರಳಿದ್ದ ಮರವಂತೆಯ ಹೆರಿಯಣ್ಣ ಆಚಾರ್ಯ (41) ಎಂಬವರು ನಾಪತ್ತೆಯಾಗಿದ್ದಾರೆ ಎಂದು ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.