ಬ್ರಹ್ಮಾವರ, ಅ.8: ವಿಪರೀತ ಮಧ್ಯಪಾನ ಸೇವನೆ ಚಟದಿಂದ ಜೀವನದಲ್ಲಿ ಜಿಗುಪ್ಸೆಗೊಂಡ ಉಪ್ಪೂರು ಗ್ರಾಮದ ಕುದ್ರುಬೆಟ್ಟು ನಿವಾಸಿ ನಾರಾಯಣ(60) ಎಂಬವರು ಅ.7ರಂದು ರಾತ್ರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರಹ್ಮಾವರ, ಅ.8: ವಿಪರೀತ ಮಧ್ಯಪಾನ ಸೇವನೆ ಚಟದಿಂದ ಜೀವನದಲ್ಲಿ ಜಿಗುಪ್ಸೆಗೊಂಡ ಉಪ್ಪೂರು ಗ್ರಾಮದ ಕುದ್ರುಬೆಟ್ಟು ನಿವಾಸಿ ನಾರಾಯಣ(60) ಎಂಬವರು ಅ.7ರಂದು ರಾತ್ರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.