ಕುಂದಾಪುರ, ಅ.17: ವಿಪರೀತ ಶರಾಬು ಕುಡಿಯುವ ಚಟ ಹೊಂದಿದ್ದ ಸಂದೀಪ್ (40) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಹಂಗಳೂರು ಗ್ರಾಮದ ವಿನಾಯಕ ಟಾಕೀಸ್ ರಸ್ತೆಯ ಪರಿಮಳ ಸ್ಟೋರ್ ಸಮೀಪದ ಬಾಡಿಗೆ ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.