ಕಾರ್ಕಳ, ಅ.20: ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಇರ್ವತ್ತೂರು ಗ್ರಾಮದ ಹೆಂಟಾಣೆ ನಿವಾಸಿ ಸವಿತಾ(40) ಎಂಬವರು ಜೀವನದಲ್ಲಿ ಜಿಗುಪ್ಸೆ ಗೊಂಡು ಅ.19ರಂದು ರಾತ್ರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಕಳ, ಅ.20: ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಇರ್ವತ್ತೂರು ಗ್ರಾಮದ ಹೆಂಟಾಣೆ ನಿವಾಸಿ ಸವಿತಾ(40) ಎಂಬವರು ಜೀವನದಲ್ಲಿ ಜಿಗುಪ್ಸೆ ಗೊಂಡು ಅ.19ರಂದು ರಾತ್ರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.