ಮಂಗಳೂರು : ಮಹಾನಗರ ಪಾಲಿಕೆ ಹಾಗೂ ಸಿಆರ್ಝೆಡ್ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಮರಳು ತೆಗೆಯುವುದು, ಸಾಗಾಣಿಕೆ, ದಾಸ್ತಾನು ಮಾಡುವುದು ಕಂಡು ಬಂದಲ್ಲಿ ಸಾರ್ವಜನಿಕರು ಮೊ.ಸಂ.: 914103634ಗೆ ದೂರು ನೀಡುವಂತೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಕಟನೆ ತಿಳಿಸಿದೆ.
ಮಂಗಳೂರು : ಮಹಾನಗರ ಪಾಲಿಕೆ ಹಾಗೂ ಸಿಆರ್ಝೆಡ್ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಮರಳು ತೆಗೆಯುವುದು, ಸಾಗಾಣಿಕೆ, ದಾಸ್ತಾನು ಮಾಡುವುದು ಕಂಡು ಬಂದಲ್ಲಿ ಸಾರ್ವಜನಿಕರು ಮೊ.ಸಂ.: 914103634ಗೆ ದೂರು ನೀಡುವಂತೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಕಟನೆ ತಿಳಿಸಿದೆ.