ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
ಶಂಕರನಾರಾಯಣ, ನ.17: ಮಾನಸಿಕ ಕಾಯಿಲೆ ಹಾಗೂ ವಿವಾಹ ವಿಚ್ಚೇದನೆಯಿಂದ ಮನನೊಂದ ಹಾಲಾಡಿ ಗ್ರಾಮದ ಆದಿ ಮರ್ಲು ಚಿಕ್ಕು ದೇವಸ್ಥಾನ ಬಳಿ ನಿವಾಸಿ ಶ್ರೀನಿವಾಸ ಶೆಟ್ಟಿ ಎಂಬವರ ಮಗಳು ರತಿ ರೇಖಾ (38) ಎಂಬವರು ಜೀವನದಲ್ಲಿ ಜಿಗುಪ್ಸೆ ಹೊಂದಿ ನ.16ರಂದು ಬೆಳಗ್ಗೆ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story