ಕಾಳಿನದಿಯಲ್ಲಿ ರಿವರ್ ರ್ಯಾಪ್ಟಿಂಗ್ ವೇಳೆ ತಪ್ಪಿದ ದುರಂತ: 14 ಪ್ರವಾಸಿಗರ ರಕ್ಷಣೆ
ಕಾರವಾರ: ರಿವರ್ ರ್ಯಾಫ್ಟಿಂಗ್ ಬೋಟ್ ಅಪಾಯಕ್ಕೆ ಸಿಲುಕಿರುವ ಘಟನೆ ತಾಲೂಕಿನ ಕಾಳಿ ನದಿಯಲ್ಲಿ ನಡೆದಿದ್ದು, ಈ ವೇಳೆ ಅಪಾಯಕ್ಕೆ ಸಿಲುಕಿದ್ದ 14 ಮಂದಿಯನ್ನು ರಕ್ಷಿಸಲಾಗಿದೆ.
ನದಿಯಲ್ಲಿ ಮುಳುಗುತ್ತಿದ್ದ ಬೋಟ್ ನ್ನು ಇನ್ನೊಂದು ಬೋಟ್ ನಲ್ಲಿದ್ದ ಪ್ರವಾಸಿಗರು ರಕ್ಷಿಸಿದ್ದಾರೆ. ಪ್ರವಾಸಿಗರನ್ನು ರಕ್ಷಿಸುತ್ತಿರುವ ವೀಡಿಯೊ ದೃಶ್ಯಾವಳಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Next Story