ಜು.1ರಂದು ಕಾಸರಗೋಡು, ಮಂಜೇಶ್ವರದಲ್ಲಿ ಶಾಲೆಗಳಿಗೆ ರಜೆ: ಡಿಸಿ ಭಂಡಾರಿ ಸ್ವಾಗತ್
ಕಾಸರಗೋಡು: ಭಾರೀ ಮಳೆಯ ಹಿನ್ನೆಲೆಯಲ್ಲಿ ಕಾಸರಗೋಡು ಹಾಗೂ ಮಂಜೇಶ್ವರ ತಾಲೂಕಿನ ಶಾಲೆಗಳಿಗೆ ಜುಲೈ 1ರ ಶುಕ್ರವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ಆದೇಶ ನೀಡಿದ್ದಾರೆ.
ಅಂಗನವಾಡಿಗಳಿಗೂ ರಜೆ ಅನ್ವಯವಾಗಲಿದೆ. ಆದರೆ ಕಾಲೇಜುಗಳು ಎಂದಿನಂತೆ ಕಾರ್ಯಾಚರಿಸಲಿವೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.
Next Story