ಬ್ರಹ್ಮಾವರ, ನ.16: ಮರೆವು ಖಾಯಿಲೆಯಿಂದ ಬಳಲುತ್ತಿದ್ದ ವಾರಂಬಳ್ಳಿ ಗ್ರಾಮದ ಮೂಡುಗರಡಿ ರಸ್ತೆ ನಿವಾಸಿ ವನಜ ಶೆಟ್ಟಿ(74) ಎಂಬವರು ನ.14ರಂದು ಬೆಳಗಿನ ಜಾವ 5ಗಂಟೆಗೆ ಮನೆಯಿಂದ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರಹ್ಮಾವರ, ನ.16: ಮರೆವು ಖಾಯಿಲೆಯಿಂದ ಬಳಲುತ್ತಿದ್ದ ವಾರಂಬಳ್ಳಿ ಗ್ರಾಮದ ಮೂಡುಗರಡಿ ರಸ್ತೆ ನಿವಾಸಿ ವನಜ ಶೆಟ್ಟಿ(74) ಎಂಬವರು ನ.14ರಂದು ಬೆಳಗಿನ ಜಾವ 5ಗಂಟೆಗೆ ಮನೆಯಿಂದ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.