ಹಳೆಯಂಗಡಿಯಲ್ಲಿ ಬಸ್ ನಿಲುಗಡೆಗೆ ಆದೇಶ
ಮಂಗಳೂರು: ಉಡುಪಿ- ಮಂಗಳೂರು ನಡುವೆ ಎನ್ ಎಚ್- 17 (ಈಗ ಎನ್ ಎಚ್- 66) ಮಾರ್ಗದಲ್ಲಿ ಸಂಚರಿಸುವ ಎಲ್ಲಾ ಎಕ್ಸ್ಪ್ರೆಸ್ ಬಸ್ಸುಗಳು ಹಾಗೂ ಕೆಎಸ್ಸಾರ್ಟಿಸಿ ಬಸ್ಸುಗಳು ಹಳೆಯಂಗಡಿಯಲ್ಲಿ ನಿಲುಗಡೆ ಮಾಡುವಂತೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರು ನಿರ್ಣಯಿಸಿ ಆದೇಶ ಹೊರಡಿಸಿರುತ್ತಾರೆ ಎಂದು ಮಂಗಳೂರು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story