Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುರತ್ಕಲ್‌ ಟೋಲ್‌ಗೇಟ್‌ ಹೋರಾಟ ಸಮಿತಿ,...

ಸುರತ್ಕಲ್‌ ಟೋಲ್‌ಗೇಟ್‌ ಹೋರಾಟ ಸಮಿತಿ, ಸಮಾನ ಮನಸ್ಕ ಸಂಘಟನೆಗಳು ನಡೆಸುತ್ತಿದ್ದ ಆಹೋರಾತ್ರಿ ಧರಣಿ ಸಮಾರೋಪ

1 Dec 2022 11:44 PM IST
share
ಸುರತ್ಕಲ್‌ ಟೋಲ್‌ಗೇಟ್‌ ಹೋರಾಟ ಸಮಿತಿ, ಸಮಾನ ಮನಸ್ಕ ಸಂಘಟನೆಗಳು ನಡೆಸುತ್ತಿದ್ದ ಆಹೋರಾತ್ರಿ ಧರಣಿ ಸಮಾರೋಪ

ಸುರತ್ಕಲ್‌, ಡಿ.1: ಇಲ್ಲಿನ ಎನ್‌ಐಟಿಕೆ ಟೋಲ್‌ಗೇಟ್‌ ತೆರವಿಗೆ ಆಗ್ರಹಿಸಿ ಸುರತ್ಕಲ್‌ ಟೋಲ್‌ಗೇಟ್‌ ಹೋರಾಟ ಸಮಿತಿ ಮತ್ತು ಸಮಾನ ಮನಸ್ಕ ಸಂಘಟನೆಗಳು ನಡೆಸುತ್ತಿದ್ದ ಆಹೋರಾತ್ರಿ ಧರಣಿ ಗುರುವಾರ ಟೋಲ್‌ಗೇಟ್‌ ಸಮೀಪದ ಧರಣಿ ಮಂಟಪದಲ್ಲಿ ಸಮಾರೋಪಗೊಂಡಿತು.

ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ, ಈ ಹೋರಾಟದ ಮೂಲಕ ಸರಕಾರ, ಜಿಲ್ಲಾಡಳಿತ, ಜನಪ್ರತಿನಿಧಿಗಳಿಗೆ ತುಳು ನಾಡಿದ ಜನತೆ ಮನಸ್ಸು ಮಾಡಿದರೆ ಯಾವ ರೀತಿಯಲ್ಲಿ ಬಿಸಿ ಮುಟ್ಟಿಸುತ್ತಾರೆ ಎಂದು ತಿಳಿಸಿಕೊಟ್ಟಿದೆ. ಈ ಹೋರಾಟ ಕೊನೆಯಲ್ಲ. ಇದು ಕೇವಲ ಟೋಲ್‌ಗೇಟ್‌ ತೆರವಿನ ಹೋರಾಟದ ಕೊನೆಯಷ್ಟೇ ಎಂದರು.

ಬಿಜೆಪಿ ಮಂಗಳೂರನ್ನು ಕೋಮುವಾದದ ಪ್ರಯೋಗ ಶಾಲೆಯಾಗಿ ಮಾಡಿದೆ. ಅದನ್ನು ಮುಚ್ಚುವ ಹೋರಾಟದ ಆರಂಭ. ಇಲ್ಲಿನ  ಬಹುದೊಡ್ಡ ಸಮಸ್ಯೆಯಾಗಿರುವ ನಿರುದ್ಯೋಗದ ಸಮಸ್ಯೆಯನ್ನು ಜಾತಿ ಧರ್ಮದ ಹೆಸರಿನಲ್ಲಿ ಮೂಲೆ ಗುಂಪು ಮಾಡಲಾಗುತ್ತಿದೆ. ಎಲ್ಲಾ ಸಮಸ್ಯೆಗಳನ್ನು ಪ್ರಶ್ನಿಸಿದರೂ ಧರ್ಮದ ರಾಜಕಾರಣ ಮಾಡಲಾಗುತ್ತಿದೆ. ಹಾಗಾಗಿ ಮುಂದಿನ ದಿನಗಳಲ್ಲಿ ಇವರ ಧರ ರಾಜಕಾರಣದ ವಿರುದ್ಧ ಖಾರವಾಗಿ ನಿರ್ಧಾರ ತೆಗೆದುಕೊಳ್ಳಬೇಕಾದ ಅನಿವಾರ್ಯತೆ ಇದೆ. ಮುಂದಿನ ದಿನಗಳಲ್ಲಿ ನಮ್ಮ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಹೋರಾಟಗಳನ್ನು ಸಂಘಟಿಸಬೇಕಿದೆ ಎಂದು ರಮಾನಾಥ ರೈ ನುಡಿದರು.

ಬಳಿಕ ಮಾತನಾಡಿದ ಹೋರಾಟ ಸಮಿತಿಯ ಸಂಚಾಲಕ ಮುನೀರ್‌ ಕಾಟಿಪಳ್ಳ, ಬಿಜೆಪಿ ನಾಯಕರಿಗೆ ತುಳುನಾಡಿನ ಜನರ ಸಾಮರ್ಥ್ಯ ಈ ಹೋರಾಟ ಮೂಲಕ ತಿಳಿಸಿದ್ದಾರೆ. ಬಿಜೆಪಿಯ ಧರ್ಮ ರಾಜಕಾರಣದಿಂದ ಜನಕೇಂದ್ರೀಕೃತ ರಾಜಕಾರಣದತ್ತ ಜನರನ್ನು ತರುವಲ್ಲಿ ಟೋಲ್‌ಗೇಟ್‌ ವಿರುದ್ಧದ ಹೋರಾಟ ಯಶಸ್ವಿಯಾಗಿದೆ. ಇದು ಮುಂದಿನ ದಿನಗಳಲ್ಲೂ ಮುಂದುವರಿಲಿದೆ ಎಂದು ನುಡಿದರು. ಇದು ಧರಣಿ ಮಂಟಪವಲ್ಲ. ಬಸವಣ್ಣನವರ ಅನುಭವ ಮಂಟಪವಾಗಿ ಮಾರ್ಪಟ್ಟಿದೆ. ಇಲ್ಲಿ ಅನೇಕರು ವಿವಿಧ ರೀತಿಯ ಅನುಭವಗಳನ್ನು ವಿವಿಧ ಸತ್ಯಗಳನ್ನು ಅರಿತುಕೊಂಡಿದ್ದಾರೆ. ಹೋರಾಟ ಸಮಿತಿಯ ಈ ಧರಣಿ ಮಂಟಪದಲ್ಲಿ ಹೋರಾಟ ಆರಂಭವಾದಾಗಿನಿಂದ ಬಬಿಜೆಪಿಯ ಒಳಗಿನ ಸತ್ಯಗಳು, ಅದರ ಶಾಸಕರು, ಸಂಸದರ ಮನೋಭಾವನೆಗಳನ್ನು ಜನರು ಅರಿತುಕೊಳ್ಳಲು ಸಾಧ್ಯಾವಾಗಿದೆ ಎಂದು ಅಭಿಪ್ರಾಯಿಸಿದರು.

ಇದೇ ವೇಳೆ ಮಾಜಿ ಸಚಿವರಾದ ವಿನಯಕುಮಾರ್‌ ಸೊರಕೆ, ಹೋರಾಟ ಸಮಿತಿಯ ಸಂಚಾಲಕ ಮುನೀರ್‌ ಕಾಟಿಪಳ್ಳ ಹಾಗೂ ಸಮಾನ ಮನಸ್ಕ ಸಂಘಟನೆಗಳ ಮುಖಂಡರು ಟೋಲ್‌ ಗೇಟ್‌ ಮಾದರಿಯ ಕೇಕ್ ಕಟ್‌ ಮಾಡುವ ಮೂಲಕ ಸಂಭ್ರಮಾಚರಣೆಗೆ ಚಾಲನೆ ನೀಡಿದರು.‌

ಈ ಸಂದರ್ಭ ಮಾಜಿ ಸಚಿವ ಮೊಯ್ದಿನ್‌ ಬಾವ, ಮಾಜಿ ಎಂಎಲ್ಸಿ ಐವಾನ್‌ ಡಿಸೋಜಾ, ಮಾಜಿ ಮೇಯರ್‌ ಅಶ್ರಫ್‌, ದಿನೇಶ್ ಹೆಗ್ಡೆ ಉಳೆಪಾಡಿ, ಪ್ರತಿಭಾ ಕುಳಾಯಿ, ಪುರುಷೋತ್ತಮ ಚಿತ್ರಾಪುರ, ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಯಾದವ ಶೆಟ್ಟಿ, ಸುನಿಲ್‌ ಕುಮಾರ್‌ ಬಜಾಲ್‌, ಎಂ.ಜಿ. ಹೆಗ್ಡೆ, ಶೇಖರ ಹೆಜಮಾಡಿ, ಸಿರಾಜ್‌ ಮೋನು, ಸುಶೀಲ್‌ ಕೊರಾಹ್ನ, ಮುಹಮ್ಮದ್‌ ಕುಂಞಿ,  ಯೋಗೀಶ್‌ ಶೆಟ್ಟಿ, ಸುಮತಿ ಹೆಗಡೆ, ಎಂ.ಬಿ. ಭಟ್‌, ಹುಸೈನ್ ಕಾಟಿಪಳ್ಳ, ಶೇಖರ್ ಸಿಪಿಐಎಂ, ಸಂತೊಶ್ ಬಜಾಲ್ , ಮೂಸಬ್ಬ ಪಕ್ಷಿಕೆರೆ, ಕಿಶನ್ ಹೆಗ್ಡೆ ಕೊಲಿಕೆಬೈಲು, ಮಂಜುಳಾ ನಾಯಕ್, ದಿನೇಶ್ ಕುಂಪಲ, ಮಾಜಿ ಉಪಮೇಯರ್ ಮುಹಮ್ಮದ್, ಬಶೀರ್‌ ಬೈಕಂಪಾಡಿ ಮೊದಲಾದವರು ಉಪಸ್ಥಿತರಿದ್ದರು.

"ಸುರತ್ಕಲ್‌ ಟೋಲ್‌ಗೇಟನ್ನು ಮುಚ್ಚಿ ಇಲ್ಲಿನ ಸುಂಕವನ್ನು ಹೆಜಮಾಡಿಯಲ್ಲಿ ಹೆಚ್ಚುವರಿ ಹಣ ಪಡೆದರೆ ಹೆಜಮಾಡಿ ಟೋಲ್‌ಗೇಟ್‌ನ ಜೊತೆಗೆ ಜನಪ್ರತಿನಿಧಿಗಳೂ ಸೀಟು ಬಿಟ್ಟು ಸಮುದ್ರ ಸೇರಬೇಕಾಗಬಹುದು".

* ಮುನೀರ್‌ ಕಾಟಿಪಳ್ಳ, ಸುರತ್ಕಲ್‌ ಟೋಲ್‌ಗೇಟ್‌ ಹೋರಾಟ ಸಮಿತಿಯ ಸಂಚಾಲಕ

share
Next Story
X