ಉಡುಪಿ, ಅ.30: ಬಾರಕೂರು ಗ್ರಾಪಂನ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 2016-17ನೆ ಸಾಲಿನ ಕಾಮಗಾರಿಗಳ ಕ್ರಿಯಾಯೋಜನೆ ತಯಾರಿಸುವ ಕುರಿತ ಗ್ರಾಮಸಭೆ ನ.8ರಂದು ಬೆಳಗ್ಗೆ 10:30ಕ್ಕೆ ಬಾರಕೂರು ಗ್ರಾಪಂ ಸಭಾಭವನದಲ್ಲಿ ನಡೆಯಲಿದೆ ಎಂದು ಗ್ರಾಪಂನ ಪಿಡಿಒ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಉಡುಪಿ, ಅ.30: ಬಾರಕೂರು ಗ್ರಾಪಂನ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 2016-17ನೆ ಸಾಲಿನ ಕಾಮಗಾರಿಗಳ ಕ್ರಿಯಾಯೋಜನೆ ತಯಾರಿಸುವ ಕುರಿತ ಗ್ರಾಮಸಭೆ ನ.8ರಂದು ಬೆಳಗ್ಗೆ 10:30ಕ್ಕೆ ಬಾರಕೂರು ಗ್ರಾಪಂ ಸಭಾಭವನದಲ್ಲಿ ನಡೆಯಲಿದೆ ಎಂದು ಗ್ರಾಪಂನ ಪಿಡಿಒ ಪ್ರಕಟನೆಯಲ್ಲಿ ತಿಳಿಸಿದ್ದಾರೆ.