ಮುಸ್ತಫಾ ಕೊಲೆ: ನ್ಯಾಯಾಂಗ ತನಿಖೆಗೆ ಆಗ್ರಹ
ಮಂಗಳೂರು, ನ.23: ಮೂಡಬಿದ್ರೆಯ ಪ್ರಶಾಂತ್ ಪೂಜಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣಾ ಕೈದಿಯಾಗಿ ಮೈಸೂರು ಜೈಲಿನಲ್ಲಿದ್ದ ಮಂಗಳೂರು ಶಾಂತಿನಗರದ ನಿವಾಸಿ ಮುಸ್ತಫಾ ಕೊಲೆ ಪ್ರಕರಣವನ್ನು ರಾಜ್ಯ ಸರಕಾರ ನ್ಯಾಯಾಂಗ ತನಿಖೆಗೆ ಆದೇಶಿಸಬೇಕೆಂದು ಕರ್ನಾಟಕ ಮುಸ್ಲಿಂ ಪರಿಷತ್ನ ರಾಜ್ಯಾಧ್ಯಕ್ಷ ಹಾಜಿ ಹಮೀದ್ ಕಂದಕ್ ಒತ್ತಾಯಿಸಿದ್ದಾರೆ.
Next Story