Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಧಿಕ ಮೊತ್ತಕ್ಕೆ ಏಲಂಗೊಂಡ ಅಂಗಡಿ...

ಅಧಿಕ ಮೊತ್ತಕ್ಕೆ ಏಲಂಗೊಂಡ ಅಂಗಡಿ ಕೋಣೆಗಳು

ಪುರಸಭೆಗೆ ಬಂಪರ್ ಆದಾಯ...!ಪುರಸಭೆಗೆ ಬಂಪರ್ ಆದಾಯ...!17 March 2017 12:16 AM IST
share

ಕಾರ್ಕಳ, ಮಾ.16: ಕಾರ್ಕಳ ಪುರಸಭೆಯು ಈ ಬಾರಿ ಭರ್ಜರಿ ಲಾಭ ಗಳಿಸಿದ್ದು, ಬಸ್ ನಿಲ್ದಾಣ ಬಳಿ ನೂತನವಾಗಿ ನಿರ್ಮಿಸಲಾದ ಮೂರು ಅಂಗಡಿಗಳು ಭರ್ಜರಿ ಮೊತ್ತದಲ್ಲಿ ಗುರುವಾರ ಏಲಂಗೊಂಡಿವೆ. ಕಳೆದ ವಾರವಷ್ಟೇ ದಿನವಹೀ ಮತ್ತು ಮೀನು ಮಾರುಕಟ್ಟೆ ಏಲಂಗೊಂಡಿದ್ದು, ಸೇವಾ ಶುಲ್ಕ ಸೇರಿದಂತೆ ಒಟ್ಟು 18,62,000 ರೂ.ಗೆ ಏಲಂಗೊಂಡಿದೆ.

ಗುರುವಾರ ಬಸ್ ನಿಲ್ದಾಣದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಮೂರು ಅಂಗಡಿ ಕೋಣೆಗಳ ಪೈಕಿ ಮೊದಲ ಅಂಗಡಿ ಕೊಣೆ 76 ಸಾವಿರ ರೂ., ಎರಡನೆ ಅಂಗಡಿ ಕೋಣೆ 78ಸಾವಿರ ರೂ, ಹಾಗೂ ಮೂರನೆ ಅಂಗಡಿ ಕೋಣೆ 1 ಲಕ್ಷ ರೂ, ಗೆ ಏಲಂಗೊಂಡಿದೆ. ದಕ್ಕೆ ಸೇವಾ ಶುಲ್ಕ ಶೇ.15ರಷ್ಟು ಹೆಚ್ಚುವರಿ ಕಟ್ಟಬೇಕಿದೆ.

ಕಟ್ಟಡ ರಚನೆಗೆ ತಗಲಿದ ಖರ್ಚು 50 ಲಕ್ಷ ರೂ: ಗ್ರಾಮ ಕರಣಿಕರ ಹಳೇ ಕಚೇರಿಯನ್ನು ತೆರವುಗೊಳಿಸಿದ ಜಾಗಕ್ಕೆ ಇದೀಗ ಪುರಸಭೆಯು 50 ಲಕ್ಷ ರೂ. ಮೊತ್ತದಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಿಸಿತ್ತು. ಈ ಹಿಂದೆ ಮಾಡಿಕೊಂಡ ಒಪ್ಪಂದದಂತೆ ಕಟ್ಟಡದ ಮೇಲ್ಛಾವಣಿಯನ್ನು ಕಂದಾಯ ಇಲಾಖೆಗೆ ನೀಡಲಾಗಿದ್ದು, ಕೆಳ ಅಂತಸ್ತಿನಲ್ಲಿರುವ ಮೂರು ಅಂಗಡಿಯನ್ನು ಏಲಂಗೊಳಿಸಲಾಗಿತ್ತು. ಈ ಸಂದರ್ಭ ಒಟ್ಟು 103 ಬಿಡ್ಡುದಾರರು ಭಾಗವಹಿಸಿದ್ದರು.

ಪ್ರಸ್ತುತ ಈ 3 ಅಂಗಡಿಗಳಿಂದ ಪುರಸಭೆಗೆ ಒಟ್ಟು ವಾರ್ಷಿಕ 36,00,000 ರೂ. ಆದಾಯ ಹರಿದು ಬರಲಿದೆ. ಇನ್ನು ಮೂರು ಅಂಗಡಿಗಳು ಬಾಕಿಯಿದ್ದು, ಅದನ್ನು ಈ ಹಿಂದೆ ಬಾಡಿಗೆಗಿದ್ದ ವರ್ತಕರಿಗೆ ಬಾಡಿಗೆ ನಿಗದಿಪಡಿಸಿ ನೀಡಲು ಪುರಸಭೆ ನಿರ್ಧರಿಸಿದೆ.

share
ಪುರಸಭೆಗೆ ಬಂಪರ್ ಆದಾಯ...!
ಪುರಸಭೆಗೆ ಬಂಪರ್ ಆದಾಯ...!
Next Story
X