Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಇಂದಿನಿಂದ ಬ್ರಹ್ಮರಕೂಟ್ಲು-ಸುರತ್ಕಲ್...

ಇಂದಿನಿಂದ ಬ್ರಹ್ಮರಕೂಟ್ಲು-ಸುರತ್ಕಲ್ ಟೋಲ್ ದರ ಏರಿಕೆ

ವಾರ್ತಾಭಾರತಿವಾರ್ತಾಭಾರತಿ31 March 2017 11:55 PM IST
share

ಮಂಗಳೂರು, ಮಾ.31: ರಾಷ್ಟ್ರೀಯ ಹೆದ್ದಾರಿ 75ರಲ್ಲಿ (ಹಿಂದಿನ ರಾ.ಹೆ. 48) ಸಜಿಪ ಬಿ.ಮೂಡ ಗ್ರಾಮದ ಬ್ರಹ್ಮರಕೂಟ್ಲು ಟೋಲ್‌ಗೇಟ್ ಹಾಗೂ ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿ 66ರ (ಹಳೆಯ ರಾ.ಹೆ 17)ಸುರತ್ಕಲ್ ಎನ್‌ಐಟಿಕೆ ಬಳಿಯ ಟೋಲ್ ದರ ಎ.1ರಿಂದ ಏರಿಕೆಯಾಗಲಿದೆ. ಸುರತ್ಕಲ್ ಎನ್‌ಐಟಿಕೆ ಟೋಲ್ ದರ: ಾರು, ಜೀಪು, ವ್ಯಾನ್ ಅಥವಾ ಲಘು ಮೋಟಾರು ವಾಹನಗಳ ಏಕಮುಖ ಸಂಚಾರಕ್ಕೆ 50 ರೂ. (ಪ್ರಸ್ತುತ ದರ 45 ರೂ.) ಆಗಲಿದ್ದು, ಅದೇ ದಿನ ಮರಳಿ ಬರುವುದಾದರೆ ಹಿಂದಿನ ದರ (70 ರೂ.)ದಲ್ಲಿ ಬದಲಾವಣೆ ಇಲ್ಲ. 1 ತಿಂಗಳಲ್ಲಿ 50 ಬಾರಿ ಹಾದುಹೋದರೆ ಮಾಸಿಕ ಶುಲ್ಕ 1,600 ರೂ. (ಈಗ 1,535ರೂ.)ಆಗಲಿದೆ. ಜಿಲ್ಲೆಯ ಒಳಗೆ ನೋಂದಣಿಯಾಗಿರುವ ವಾಣಿಜ್ಯ ವಾಹನಗಳಿಗೆ 25 ರೂ. ಶುಲ್ಕ ನಿಗದಿಪಡಿಸಲಾಗಿದೆ.


ಲಘು ವಾಣಿಜ್ಯ ವಾಹನಗಳು, ಲಘು ಸರಕು ವಾಹನ ಅಥವಾ ಮಿನಿ ಬಸ್ ಏಕಮುಖ ಸಂಚಾರಕ್ಕೆ 80 ರೂ. (75), ಮರಳಿ ಬಂದರೆ 115 ರೂ.(110)ಗೆ ಏರಿಕೆಯಾಗಲಿದೆ. ಮಾಸಿಕ ಪಾಸ್ 2,585 ರೂ. (2,435 ರೂ.) ಹಾಗೂ ಜಿಲ್ಲೆಯ ಒಳಗೆ ನೋಂದಣಿಯಾದ ವಾಣಿಜ್ಯ ವಾಹನಗಳಿಗೆ 40 ರೂ. ನಿಗದಿ ಮಾಡಲಾಗಿದೆ. ಬಸ್ ಅಥವಾ ಟ್ರಕ್ (2 ಆಕ್ಸೆಲ್) ಏಕಮುಖ ಸಂಚಾರಕ್ಕೆ 165 ರೂ. (155ರೂ.), ಅದೇ ದಿನ ವಾಪಸ್ ಬಂದರೆ 245 ರೂ. (235ರೂ.), 50 ಬಾರಿಗೆ ಮಾಸಿಕ ಪಾಸ್‌ಗೆ 5,420 ರೂ. (5,105ರೂ.), ಮೂರು-ಆ್ಯಕ್ಸಲ್ ವಾಣಿಜ್ಯ ವಾಹನಗಳ ಏಕಮುಖ ಸಂಚಾರಕ್ಕೆ 175 ರೂ (170ರೂ.), ಅದೇ ದಿನ ಮರಳಿ ಬಂದರೆ 265 ರೂ. (255ರೂ.), ಮಾಸಿಕ ಪಾಸ್ 5,915 ರೂ. (5,670 ರೂ.) ನಿಗದಿ ಮಾಡಲಾಗಿದೆ.
ಭಾರೀ ನಿರ್ಮಾಣ ಯಂತ್ರಗಳು (ಎಚ್‌ಸಿಎಂ) ಅಥವಾ ಭೂ ಅಗೆತದ ಸಾಧನಗಳು (ಇಎಂಇ) ಅಥವಾ ಬಹು ಆ್ಯಕ್ಸೆಲ್ ವಾಹನ (ಎಂಎವಿ)(ನಾಲ್ಕರಿಂದ ಆರು ಆ್ಯಕ್ಸಲ್‌ಗಳದ್ದು) ಏಕಮುಖ ಸಂಚಾರಕ್ಕೆ 255 ರೂ. (240), ಮರಳಿ ಬಂದರೆ 385 ರೂ. (360), ಮಾಸಿಕ ಪಾಸ್ 8,500 (8,150) ರೂ.ಗೆ ಏರಲಿದೆ. ಮಿತಿ ಮೀರಿದ ಅಳತೆಯ ವಾಹನಗಳು (ಏಳು ಅಥವಾ ಅದಕ್ಕೂ ಹೆಚ್ಚು ಆ್ಯಕ್ಸೆಲ್‌ಗಳದ್ದು) ಏಕಮುಖ ಸಂಚಾರಕ್ಕೆ 310 ರೂ. (300), ಮರಳಿ ಬಂದರೆ 465 ರೂ. (445), ಮಾಸಿಕ ಪಾಸ್ 10,350 ರೂ.(9925) ನಿಗದಿಪಡಿಸಲಾಗಿದೆ.


ಬ್ರಹ್ಮರಕೂಟ್ಲು ಟೋಲ್ ದರ: ಜೀಪು, ವ್ಯಾನ್ ಅಥವಾ ಲಘು ಮೋಟಾರ್ ವಾಹನಗಳಿಗೆ ಏಕಮುಖ ಸಂಚಾರದಲ್ಲೂ ಏರಿಕೆಯಾಗಿದೆ. 20 ರೂ. ಬದಲು 25 ರೂ.ಗೆ ಏರಲಿದೆ. ಮರಳಿ ಬಂದರೆ ಪ್ರಸ್ತುತ ಇರುವ 35 ರೂ. ವನ್ನೇ ಮುಂದುವರಿಸಲಾಗಿದೆ. 1 ತಿಂಗಳಿಗೆ (50 ಬಾರಿಯಂತೆ)ಮಾಸಿಕ ಪಾಸ್ 770 ರೂ. (ಪ್ರಸ್ತುತ ದರ 735) ಮಾಡಲಾಗಿದ್ದು, ಲಘು ವಾಣಿಜ್ಯ ವಾಹನ, ಲಘು ಸರಕು ವಾಹನ ಅಥವಾ ಮಿನಿಬಸ್‌ಗಳ - ಏಕಮುಖ ಸಂಚಾರಕ್ಕೆ ಚಾಲ್ತಿಯಲ್ಲಿರುವ 35 ರೂ. ಹಾಗೂ ಅದೇ ದಿನ ಮರಳಿದರೆ 50 ರೂ. ಅನ್ನು ಬದಲಾಯಿಸಲಿಲ್ಲ. ಮಾಸಿಕ ಪಾಸ್ 1,240 ರೂ. (1,190 ರೂ.) ನಿಗದಿಪಡಿಸಲಾಗಿದೆ.

ಬಸ್ ಅಥವಾ ಟ್ರಕ್ (ಎರಡು ಆ್ಯಕ್ಸಲ್‌ಗಳದ್ದು) ಏಕಮುಖ ಸಂಚಾರಕ್ಕೆ 80 ರೂ. (75ರೂ.), ಮರಳಿ ಬಂದರೆ 55ರೂ, ಮಾಸಿಕ ಶುಲ್ಕ 2,600 ರೂ. (2,495ರೂ.), 3 ಆ್ಯಕ್ಸಲ್ ವಾಣಿಜ್ಯ ವಾಹನಕ್ಕೆ ಏಕಮುಖ ಸಂಚಾರಕ್ಕೆ 85 ರೂ. (80ರೂ.), ಮರಳಿ ಬಂದರೆ 130 ರೂ., ಮಾಸಿಕ ಪಾಸ್ 2,840 ರೂ. (2,720ರೂ.) ಗೆ ಏರಿಕೆ ಮಾಡಲಾಗಿದೆ. ಭಾರೀ ನಿರ್ಮಾಣ ಯಂತ್ರಗಳು ಅಥವಾ ಭೂಅಗೆತದ ಸಾಧನಗಳು ಅಥವಾ ಬಹು ಆ್ಯಕ್ಸಲ್ ವಾಹನಗಳಿಗೆ (4ರಿಂದ 6 ಆ್ಯಕ್ಸಲ್) ಏಕಮುಖ ಸಂಚಾರಕ್ಕೆ 120 ರೂ. (115ರೂ.), ಮರಳಿ ಬಂದರೆ 185 ರೂ. (175ರೂ.), ಮಾಸಿಕ ಪಾಸ್ 4,080 ರೂ. (3,915ರೂ.) ಆಗಲಿದೆ. ಮಿತಿಮೀರಿದ ಅಳತೆ ವಾಹನಗಳು (7 ಅಥವಾ ಅದಕ್ಕಿಂತಲೂ ಹೆಚ್ಚು ಆ್ಯಕ್ಸಲ್‌ಗಳದ್ದು) ಏಕಮುಖ ಸಂಚಾರಕ್ಕೆ 150 ರೂ. (145), ಮರಳಿ ಬಂದರೆ 225 ರೂ. (215), ಮಾಸಿಕ ಪಾಸ್ 4,970 ರೂ.(4,765ರೂ.)ಗೆ ಏರಿಕೆಯಾಗಲಿದೆ.


ಬಂಡವಾಳ ವೆಚ್ಚ ಪೂರ್ಣ ವಸೂಲಾದ ನಂತರ ಬಳಕೆ ಶುಲ್ಕ ದರ (ಟೋಲ್)ವನ್ನು ಶೇ.40ರಷ್ಟು ಕಡಿಮೆ ಮಾಡಲಾಗುತ್ತದೆ. ಪ್ರಸ್ತುತ ಈ ಎರಡೂ ಟೋಲ್ ್ಲಾಝಾದಿಂದ 20 ಕಿ.ಮೀ. ವಿಸ್ತೀರ್ಣದೊಳಗೆ ವಾಸಿಸುವ ಎಲ್ಲ ವಾಣಿಜ್ಯೇತರ ವಾಹನಗಳಿಗೆ 245ರೂ. (ಪ್ರಸ್ತುತ 235ರೂ.)ತಿಂಗಳ ಪಾಸ್ ಲಭ್ಯವಿದೆ. ಟೋಲ್‌ಲ್ಾಝಾ ಜಿಲ್ಲೆಯಲ್ಲಿ ನೋಂದಾಯಿತಗೊಂಡ ವಾಣಿಜ್ಯ ವಾಹನ (ರಾಷ್ಟ್ರೀಯ ಪರವಾನಿಗೆಯಡಿ ಚಲಿಸುವ ವಾಹನಗಳನ್ನು ಹೊರತುಪಡಿಸಿ) ಶೇ.50 ರಿಯಾಯಿತಿ ದೊರೆಯಲಿದೆ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಸ್ಯಾಮ್‌ಸನ್ ವಿಜಯ್ ಕುಮಾರ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X