Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹೊನ್ನಾವರ : ಹಸುವಿನ ದಾಳಿಯಿಂದ...

ಹೊನ್ನಾವರ : ಹಸುವಿನ ದಾಳಿಯಿಂದ ತಮ್ಮನನ್ನು ಬಚಾವ್ ಮಾಡಿದ ಬಾಲಕಿ!

ಶ್ಲಾಘನೆಗೆ ಒಳಗಾದ 8ರ ಬಾಲೆಯ ಸಮಯಪ್ರಜ್ಞೆ

ವಾರ್ತಾಭಾರತಿವಾರ್ತಾಭಾರತಿ15 Feb 2018 2:01 PM IST
share
ಹೊನ್ನಾವರ : ಹಸುವಿನ ದಾಳಿಯಿಂದ ತಮ್ಮನನ್ನು ಬಚಾವ್ ಮಾಡಿದ ಬಾಲಕಿ!

ಕಾರವಾರ, ಫೆ.15:ಎಂಟರ ಹರೆಯದ ಬಾಲಕಿಯೊಬ್ಬಳು ಸಮಯ ಪ್ರಜ್ಞೆ ಮೆರೆದು ತನ್ನ ಎರಡರ ಹರೆಯದ ತಮ್ಮನನ್ನು ಹಸುವಿನ ದಾಳಿಯಿಂದ ರಕ್ಷಿಸಿರುವ ಘಟನೆ ಕಾರವಾರ ಜಿಲ್ಲೆಯ ಹೊನ್ನಾವರ ತಾಲೂಕಿನ ನವಿಲಾಗಾಂವ್‌ನಲ್ಲಿ ನಡೆದಿದೆ. ಮಂಗಳವಾರ ನಡೆದ ಈ ಘಟನೆಯು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬಾಲಕಿಯ ಈ ಸಾಹಸಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ.

ಎಲ್‌ಐಸಿ ಏಜೆಂಟ್ ಹಾಗೂ ಜ್ಯುವೆಲ್ಲರಿ ಕಿರಣ್ ಶೇಟ್‌ರ ಪುತ್ರಿ ಆರತಿ ಮಂಗಳವಾರ ಶಿವರಾತ್ರಿ ನಿಮಿತ್ತ ಶಾಲೆಗೆ ರಜೆಯಿದ್ದ ಕಾರಣ  ಮನೆಯ ಎದುರುಗಡೆ ತಮ್ಮ ಕಾರ್ತಿಕ್‌ನನ್ನು ಚಿಕ್ಕ ಸೈಕಲಿನಲ್ಲಿ ಕುಳ್ಳಿರಿಸಿಕೊಂಡು ಆಡುತ್ತಿದ್ದಳು. ಆಗ ತಮ್ಮತ್ತ ಓಡಿಬಂದ ಹಸುವನ್ನು ಗಮನಿಸಿದ ಆರತಿ ತಕ್ಷಣವೇ ತಮ್ಮನನ್ನು ಸೈಕಲಿನಿಂದ ಇಳಿಸಿಕೊಂಡು ಒಂದು ಮೂಲೆಗೆ ಓಡಿದಳು. ಹಸು ಕೆಂಪುಬಣ್ಣದ ಅಂಗಿ ತೊಟ್ಟಿದ್ದ ಬಾಲಕನನ್ನು ಕೋಡಿನಿಂದ ತಿವಿಯಲು ಯತ್ನಿಸಿತು. ಆಗ ತನ್ನ ತಮ್ಮನನ್ನು ಗಟ್ಟಿಯಾಗಿ ಹಿಡಿದುಕೊಂಡ ಬಾಲಕಿ ಸಹಾಯಕ್ಕಾಗಿ ಮನೆಯವರನ್ನು ಕರೆದರು. ತಕ್ಷಣವೇ ಕುಟುಂಬ ಸದಸ್ಯರು ಅಲ್ಲಿಗೆ ಆಗಮಿಸಿ ದನವನ್ನು ಸ್ಥಳದಿಂದ ಓಡಿಸಿದರು.

ಬಾಲಕಿಯೊಬ್ಬಳು ದನದ ದಾಳಿಯಿಂದ ತಮ್ಮನನ್ನು ರಕ್ಷಿಸಿದ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿತ್ತು. ಇದನ್ನು ನೋಡಿದ ಹೆತ್ತವರು ಮಗಳ ಧೈರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 ‘‘ನನಗೆ ಯೋಚಿಸಲು ಸಮಯವಿರಲಿಲ್ಲ. ಆ ಕ್ಷಣದಲ್ಲಿ ತಮ್ಮನನ್ನು ಕಾಪಾಡುವುದು ನನ್ನ ಉದ್ದೇಶವಾಗಿತ್ತು. ದೇವರ ದಯೆಯಿಂದ ನಾವು ಗಾಯಗೊಳ್ಳದೇ ಬಚಾವಾದೆವು’’ ಎಂದು ಬಾಲಕಿ ಆರತಿ ಪ್ರತಿಕ್ರಿಯಿಸಿಳು.

 ಮಗಳ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ ಆರತಿಯ ತಾಯಿ ಆಶಾ,‘‘ಬಾಲಕಿಯರು ಬಾಲಕರಿಗಿಂತ ಕಡಿಮೆಯೇನಲ್ಲ ಎನ್ನುವುದನ್ನು ಈ ಘಟನೆ ತೋರಿಸುತ್ತದೆ. ಆರಂಭದಲ್ಲಿ ನಮಗೆ ಘಟನೆಯ ಬಗ್ಗೆ ಗಂಭೀರತೆ ಗೊತ್ತಾಗಲಿಲ್ಲ. ಸಿಸಿಟಿವಿ ದೃಶ್ಯ ನೋಡಿದ ಮೇಲೆಯೇ ಆರತಿಯ ಸಾಹಸದ ಬಗ್ಗೆ ನಮಗೆ ಗೊತ್ತಾಯಿತು. ಆರತಿ ಸಮಯ ಪ್ರಜ್ಞೆ ಮೆರೆಯದೇ ಇರುತ್ತಿದ್ದರೆ, ಕಾರ್ತಿಕ್‌ನ ಜೀವಕ್ಕೆ ಅಪಾಯವಾಗುತ್ತಿತ್ತು’’ ಎಂದರು.

ಸ್ಥಳೀಯರು ಹಾಗೂ ಆರತಿಯ ಟೀಚರ್‌ಗಳು ಆರತಿಯ ಸಾಹಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X