Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ಲಾಸ್ಟಿಕ್ ರಹಿತ ಕೈಚೀಲ ತನ್ನಿ, ಉಚಿತ...

ಪ್ಲಾಸ್ಟಿಕ್ ರಹಿತ ಕೈಚೀಲ ತನ್ನಿ, ಉಚಿತ ಮೊಟ್ಟೆ ಪಡೆಯಿರಿ: ವ್ಯಾಪಾರಿಯಿಂದ ಹೀಗೊಂದು ಜನಜಾಗೃತಿ

ವಾರ್ತಾಭಾರತಿವಾರ್ತಾಭಾರತಿ6 Jun 2019 10:54 PM IST
share
ಪ್ಲಾಸ್ಟಿಕ್ ರಹಿತ ಕೈಚೀಲ ತನ್ನಿ, ಉಚಿತ ಮೊಟ್ಟೆ ಪಡೆಯಿರಿ: ವ್ಯಾಪಾರಿಯಿಂದ ಹೀಗೊಂದು ಜನಜಾಗೃತಿ

ಕಳಸ, ಜೂ.6: ಪ್ಲಾಸ್ಟಿಕ್ ರಹಿತ ಕೈಚೀಲ ತನ್ನಿ ಒಂದು ಮೊಟ್ಟೆ ಉಚಿತವಾಗಿ ಪಡೆದುಕೊಳ್ಳಿ, ಇದೇನಿದು ಹೊಸ ಜಾಹೀರಾತು ಎಂದುಕೊಳ್ಳಬೇಡಿ. ಕಳಸ ಪಟ್ಟಣದ ಜನತಾ ಸ್ಟೋರ್‌ನ ಮೊಟ್ಟೆ ವ್ಯಾಪಾರಿ ಟಿಟ್ಟು ಥೋಮಸ್ ಪ್ಲಾಸ್ಟಿಕ್ ಚೀಲ ಮುಕ್ತ ಪಟ್ಟಣಕ್ಕಾಗಿ ಇಂತಹ ವಿನೂತನ ಕೊಡುಗೆ ಇಟ್ಟಿದ್ದಾರೆ.

ಇವರ ಅಂಗಡಿಯಲ್ಲಿ ಗ್ರಾಹಕರು ಪ್ಲಾಸ್ಟಿಕ್ ರಹಿತ ಕೈಚೀಲವನ್ನು ತಂದು 20 ರೂ. ಮೊಟ್ಟೆಯನ್ನು ಖರೀದಿಸಿದರೆ ಒಂದು ಮೊಟ್ಟೆಯನ್ನು ಉಚಿತವಾಗಿ ನೀಡುತ್ತಾರಂತೆ. ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಇವರು ಪ್ಲಾಸ್ಟಿಕ್ ರಹಿತ ಪಟ್ಟಣ ಮಾಡುವ ಸಂಕಲ್ಪವನ್ನು ಮಾಡಿ ಇದರ ಮೊದಲ ಹೆಜ್ಜೆಯನ್ನು ವಿಶ್ವ ಪರಿಸರ ದಿನಾಚರಣೆಯಿಂದ ತಮ್ಮ ಅಂಗಡಿಗೆ ಬರುವ ಗ್ರಾಹಕರಿಗೆ ಇಂತಹ ಹೊಸ ಕೊಡುಗೆ ಇಟ್ಟಿದ್ದಾರೆ. ಈ ಬಗ್ಗೆ ಪೋಸ್ಟರ್ ಒಂದನ್ನು ತಯಾರಿಸಿ ಸಾಮಾಜಿಕ ವ್ಯಾಟ್‌ಆ್ಯಪ್, ಫೇಸ್‌ಬುಕ್‌ನಲ್ಲಿ ಹಾಕಿದ್ದಾರೆ. ಸಾಕಷ್ಟು ಜನ ಇದನ್ನು ಬೆಂಬಲಿಸಿರುವುದಲ್ಲದೆ ಟಿಟ್ಟು ಅವರ ಅಂಗಡಿಯಲ್ಲಿ ಮೊಟ್ಟೆ ಖರೀದಿಗೆ ಮುಗಿಬೀಳುತ್ತಿದ್ದಾರೆ.

ಪ್ಲಾಸ್ಟಿಕ್ ನಿರ್ಮೂಲನೆ ಮಾಡಲು ಅಸಾಧ್ಯ, ದೊಡ್ಡ ದೊಡ್ಡ ಪ್ಲಾಸ್ಟಿಕ್ ಕಂಪೆನಿಗಳ ಮೇಲೆ ಏನೂ ಮಾಡಲು ಅಸಾಧ್ಯ. ಅದಕ್ಕೆ ಜನರೇ ಎಚ್ಚೆತ್ತು ಪ್ಲಾಸ್ಟಿಕ್ ತೆಗೆದುಕೊಳ್ಳದಿದ್ದರೆ ಒಂದಷ್ಟು ಪ್ಲಾಸ್ಟಿಕ್ ಹಾವಳಿ ಕಡಿಮೆ ಆಗಬಹುದು. ಅದಕ್ಕಾಗಿ ಇಂತಹ ಕೊಡುಗೆ ಇಟ್ಟಿದ್ದೇನೆ. ಇಲ್ಲಿ ಬರುವ ನೂರು ಗ್ರಾಹಕರಲ್ಲಿ 50 ಜನ ಪ್ಲಾಸ್ಟಿಕ್ ರಹಿತ ಬ್ಯಾಗ್‌ನೊಂದಿಗೆ ಬಂದರೆ ಸ್ವಲ್ಪವಾದರೂ ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಹಾಕಿದ ಅಳಿಲು ಸೇವೆ ನನ್ನದಾಗುತ್ತದೆ. ಇದೇ ರೀತಿ ಎಲ್ಲಾ ಅಂಗಡಿಯವರು ಮಾಡಿದರೆ ಒಂದಷ್ಟು ಪಟ್ಟಣದಲ್ಲಿ ಬದಲಾವಣೆ ಸಾಧ್ಯ ಎಂದು ಟಿಟ್ಟು ಥಾಮಸ್ ಅಭಿಪ್ರಾಯಿಸುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X