ಮೈತ್ರಿ ಪಕ್ಷಗಳಿಗೆ ಮತ್ತೊಂದು ಶಾಕ್: ಸಚಿವ ಆರ್.ಶಂಕರ್ ರಾಜೀನಾಮೆ
ಬೆಂಗಳೂರು,ಜು.8: ಮೈತ್ರಿ ಪಕ್ಷಗಳಿಗೆ ಮತ್ತೊಂದು ಅಘಾತ ಎದುರಾಗಿದ್ದು, ಸಚಿವ ಆರ್.ಶಂಕರ್ ರಾಜೀನಾಮೆ ಪತ್ರವನ್ನು ಸಲ್ಲಿಸಿ ಮುಂಬೈಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.
ಮೈತ್ರಿ ಪಕ್ಷದಲ್ಲಿ ಇತ್ತೀಚೆಗಷ್ಟೇ ಸಚಿವ ಸ್ಥಾನ ಪಡೆದಿದ್ದ ಪಕ್ಷೇತರ ಶಾಸಕ ಆರ್.ಶಂಕರ್ ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿ, ಬಳಿಕ ಮುಂಬೈನತ್ತ ಹೊರಟಿದ್ದಾರೆ ಎನ್ನಲಾಗಿದೆ.
Next Story