ಜಮೀನಿನಲ್ಲಿ ಬೆಂಕಿ: 2 ಎಕರೆ ಕಬ್ಬು ಬೆಳೆ ಭಸ್ಮ
ಹನೂರು, ಜು.21: ಜಮೀನಿನಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸುಮಾರು 2 ಎಕರೆಯಲ್ಲಿ ಬೆಳೆದ ಕಬ್ಬು ಸಂಪೂರ್ಣ ಭಸ್ಮವಾಗಿರುವ ಘಟನೆ ರವಿವಾರ ನಡೆದಿದೆ.
ಆಂಡಿಪಾಳ್ಯ ಗ್ರಾಮದ ಪ್ರಕಾಶ್ ರವರಿಗೆ ಸೇರಿದ ಜಮೀನಿನಲ್ಲಿ ಈ ಅವಘಡ ಸಂಭವಿಸಿದ್ದು, ಸಂಬಂಧ ಪಟ್ಟ ಅಧಿಕಾರಿಗಳು ಸೂಕ್ತ ನ್ಯಾಯ ಒದಗಿಸುವಂತೆ ರೈತ ಮುಖಂಡರು ಆಗ್ರಹಿಸಿದ್ದಾರೆ.
Next Story