ಬ್ರಾಹ್ಮಣ ಮಹಾಸಭಾ ಸಂಘಕ್ಕೆ 5 ಕೋಟಿ ರೂ. ಬಿಡುಗಡೆ
ಬೆಂಗಳೂರು, ಡಿ.31: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸಂಘಕ್ಕೆ 5 ಕೋಟಿ ರೂ. ಬಿಡುಗಡೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ನಿರ್ಮಿಸಲು ಉದ್ದೇಶಿಸಿರುವ ಸಭಾಂಗಣ ಹಾಗೂ ಮಹಿಳಾ ವಸತಿ ಗಹ ನಿರ್ಮಾಣಕ್ಕೆ 5 ಕೋಟಿ ರೂಪಾಯಿ ಅನುದಾನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಸೂಚಿಸಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story