ರಾಮಮಂದಿರದ ಶಿಲಾನ್ಯಾಸ: ಮಂಡ್ಯ ಜಿಲ್ಲೆಯಲ್ಲಿ ಆ.5ರಂದು ನಿಷೇಧಾಜ್ಞೆ ಜಾರಿ
ಮಂಡ್ಯ, ಆ.4: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಶಿಲಾನ್ಯಾಸ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಆ.5ರಂದು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿದ್ದು, ವಿಜಯೋತ್ಸವ, ಮೆರವಣಿಗೆ, ಬೈಕ್ ರ್ಯಾಲಿ, ಸಾರ್ವಜನಿಕವಾಗಿ ಸಿಹಿ ವಿತರಣೆ, ಬ್ಯಾನರ್, ಬಂಟಿಂಗ್ಸ್ ಹಾಕುವುದನ್ನು ನಿರ್ಬಂಧಿಸಲಾಗಿದೆ ಮತ್ತು ಮಧ್ಯರಾತ್ರಿವರೆಗೆ ಮದ್ಯ ಮಾರಾಟ, ಸಾಗಾಟವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Next Story