ದಾವಣಗೆರೆ : ಸುಪ್ರೀಂಕೋರ್ಟ್ ನ ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್ ವಿರುದ್ಧ ನೀಡಿರುವ ತೀರ್ಪನ್ನು ಪುನರ್ ಪರಿಶೀಲಿಸಲು ಒತ್ತಾಯಿಸಿ ಪ್ರಗತಿಪರ ವಕೀಲರವೇದಿಕೆ, ಜನಾಂದೋಲನದ ಮಹಾಮೈತ್ರಿಗಳ ಒಕ್ಕೂಟದ ಸದಸ್ಯರು ಶುಕ್ರವಾರ ಪ್ರತಿಭಟನೆ ನಡೆಸಿದರು.
ದಾವಣಗೆರೆ : ಸುಪ್ರೀಂಕೋರ್ಟ್ ನ ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್ ವಿರುದ್ಧ ನೀಡಿರುವ ತೀರ್ಪನ್ನು ಪುನರ್ ಪರಿಶೀಲಿಸಲು ಒತ್ತಾಯಿಸಿ ಪ್ರಗತಿಪರ ವಕೀಲರವೇದಿಕೆ, ಜನಾಂದೋಲನದ ಮಹಾಮೈತ್ರಿಗಳ ಒಕ್ಕೂಟದ ಸದಸ್ಯರು ಶುಕ್ರವಾರ ಪ್ರತಿಭಟನೆ ನಡೆಸಿದರು.