ಮಡಿಕೇರಿ ಆ.31: ಕೊಡಗು ಜಿಲ್ಲೆಯಾದ್ಯಂತ ಮರಳು ಹಾಗೂ ಮರದ ದಿಮ್ಮಿಗಳ ಸಾಗಾಣಿಕೆ ಹಾಗೂ ಭಾರಿ ವಾಹನ ಸಂಚಾರ ಸಂಬಂಧಿಸಿದಂತೆ ಹೊರಡಿಸಲಾಗಿದ್ದ ನಿರ್ಬಂಧಕಾಜ್ಞೆಯನ್ನು ಸೆ.7 ರವರೆಗೆ ಮುಂದುವರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಮಡಿಕೇರಿ ಆ.31: ಕೊಡಗು ಜಿಲ್ಲೆಯಾದ್ಯಂತ ಮರಳು ಹಾಗೂ ಮರದ ದಿಮ್ಮಿಗಳ ಸಾಗಾಣಿಕೆ ಹಾಗೂ ಭಾರಿ ವಾಹನ ಸಂಚಾರ ಸಂಬಂಧಿಸಿದಂತೆ ಹೊರಡಿಸಲಾಗಿದ್ದ ನಿರ್ಬಂಧಕಾಜ್ಞೆಯನ್ನು ಸೆ.7 ರವರೆಗೆ ಮುಂದುವರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.