ದೇವಸ್ಥಾನಗಳಲ್ಲಿ ಉತ್ಸವದ ವೇಳೆ ಹಣ ಸಂಗ್ರಹಿಸುವಂತಿಲ್ಲ: ಮುಜರಾಯಿ ಇಲಾಖೆ
ಸಾಂದರ್ಭಿಕ ಚಿತ್ರ
ಬೆಂಗಳೂರು, ಡಿ.19: ಅಧಿಸೂಚಿತ ದೇವಸ್ಥಾನಗಳಲ್ಲಿ ಉತ್ಸವದ ವೇಳೆ ಹುಂಡಿ ಮೂಲಕ ಅಥವಾ ಬೇರೆ ರೀತಿಯಲ್ಲಿ ಹಣ ಸಂಗ್ರಹಿಸುವಂತಿಲ್ಲ ಎಂದು ಮುಜರಾಯಿ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.
ಖಾಸಗಿ ವ್ಯಕ್ತಿಗಳು ಬೇರೆ ರೀತಿಯಲ್ಲಿ ಹಣ ಸಂಗ್ರಹಿಸುವಂತಿಲ್ಲ. ಒಂದು ವೇಳೆ ಹಣ ಸಂಗ್ರಹಿಸುವುದು ಕಂಡು ಬಂದರೆ ಕ್ರಿಮಿನಲ್ ದೂರು ದಾಖಲಿಸಲಾಗುವುದು ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.
Next Story