ಬೆಂಗಳೂರು, ಜ.18: ನೂತನವಾಗಿ ಸಂಪುಟಕ್ಕೆ ಸೇರ್ಪಡೆಯಾಗಿರುವ 7 ಮಂದಿ ಸಚಿವರಿಗೆ ಖಾತೆಗಳನ್ನು ಹಂಚುವ ಹಾಗೂ ಕೆಲವು ಸಚಿವರ ಖಾತೆಗಳನ್ನು ಅದಲು, ಬದಲು ಮಾಡುವ ವಿಚಾರದ ಕುರಿತು ನಾಳೆ ಹಿರಿಯ ಸಚಿವರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ಬೆಂಗಳೂರು, ಜ.18: ನೂತನವಾಗಿ ಸಂಪುಟಕ್ಕೆ ಸೇರ್ಪಡೆಯಾಗಿರುವ 7 ಮಂದಿ ಸಚಿವರಿಗೆ ಖಾತೆಗಳನ್ನು ಹಂಚುವ ಹಾಗೂ ಕೆಲವು ಸಚಿವರ ಖಾತೆಗಳನ್ನು ಅದಲು, ಬದಲು ಮಾಡುವ ವಿಚಾರದ ಕುರಿತು ನಾಳೆ ಹಿರಿಯ ಸಚಿವರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.