ಸಮಾಜದಲ್ಲಿ ವಿಷಬೀಜ ಬಿತ್ತುತ್ತಿರುವ ಉದ್ಧವ್ ಠಾಕ್ರೆ: ನಳಿನ್ ಕುಮಾರ್ ಕಟೀಲ್
ಬೆಂಗಳೂರು, ಜ.19: ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿ ಪಾಲಿಸುತ್ತಿರುವ ಸಮಾಜದಲ್ಲಿ ವಿಷಬೀಜ ಬಿತ್ತುವ ಕಾರ್ಯದಲ್ಲಿ ತೊಡಗಿರುವ ಉದ್ಧವ್ ಠಾಕ್ರೆ ಹೇಳಿಕೆ ಖಂಡನೀಯ. ಕರ್ನಾಟಕದಲ್ಲಿ ಮರಾಠಿಗರು, ಮಹಾರಾಷ್ಟ್ರದಲ್ಲಿ ಕನ್ನಡಿಗರು ಬದುಕು ಕಟ್ಟಿಕೊಂಡು ಸಾಮರಸ್ಯದಿಂದ ಜೀವನ ಸಾಗಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರು ರಾಜಕೀಯ ಲಾಭಕ್ಕಾಗಿ ಮೂರ್ಖತನ ಪ್ರದರ್ಶಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ.
ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿ ಪಾಲಿಸುತ್ತಿರುವ ಸಮಾಜದಲ್ಲಿ ವಿಷಬೀಜ ಬಿತ್ತುವ ಕಾರ್ಯದಲ್ಲಿ ತೊಡಗಿರುವ ಉದ್ಧವ್ ಠಾಕ್ರೆ ಹೇಳಿಕೆ ಖಂಡನೀಯ. ಕರ್ನಾಟಕದಲ್ಲಿ ಮರಾಠಿಗರು, ಮಹಾರಾಷ್ಟ್ರದಲ್ಲಿ ಕನ್ನಡಿಗರು ಬದುಕು ಕಟ್ಟಿಕೊಂಡು ಸಾಮರಸ್ಯದಿಂದ ಜೀವನ ಸಾಗಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರು ರಾಜಕೀಯ ಲಾಭಕ್ಕಾಗಿ ಮೂರ್ಖತನ ಪ್ರದರ್ಶಿಸುತ್ತಿದ್ದಾರೆ
— Nalinkumar Kateel (@nalinkateel) January 19, 2021
Next Story