ರಾಷ್ಟ್ರೀಯ ಬಾಲ ಪುರಸ್ಕಾರ: ಸಾಧಕರಿಗೆ ಸಿಎಂ ಯಡಿಯೂರಪ್ಪ ಅಭಿನಂದನೆ
ಬೆಂಗಳೂರು, ಜ.25: ‘ಆವಿಷ್ಕಾರ ವಿಭಾಗದಲ್ಲಿ ಈ ಬಾರಿಯ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪುರಸ್ಕೃತರಾಗಿರುವ ದಕ್ಷಿಣ ಕನ್ನಡದ 15 ವರ್ಷದ ಕೆ.ರಾಕೇಶ್ ಕೃಷ್ಣ ಮತ್ತು ಬೆಂಗಳೂರಿನ 10 ವರ್ಷದ ವೀರ್ ಕಶ್ಯಪ್ಗೆ ಅಭಿನಂದನೆಗಳು. ನಿಮ್ಮ ಸಾಧನೆ ರಾಜ್ಯಕ್ಕೆ ಹೆಮ್ಮೆ ತರುವ ಜೊತೆಗೆ ಇತರ ಮಕ್ಕಳಿಗೆ ಮಾದರಿಯಾಗಿದೆ' ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
Next Story