ಶಿವಮೊಗ್ಗ: ನ್ಯಾಯಬೆಲೆ ಅಂಗಡಿ ಪರವಾನಗಿ ಅಮಾನತು
ಶಿವಮೊಗ್ಗ, ಜೂ.3: ಕೋವಿಡ್ ನಿಯಮ ಉಲ್ಲಂಘನೆ ಸೇರಿ ವಿವಿಧ ಆರೋಪಗಳ ಮೇರೆಗೆ ಆರ್ಎಂಎಲ್ ನಗರದ ನ್ಯಾಯಬೆಲೆ ಅಂಗಡಿ ಪರವಾನಗಿ ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನ್ಯಾಯಬೆಲೆ ಅಂಗಡಿಯಲ್ಲಿ ಆಹಾರ ಪದಾರ್ಥದೊಂದಿಗೆ ಇತರೆ ವಸ್ತುಗಳ ಖರೀದಿಗೂ ಒತ್ತಾಯ ಹೇರುತ್ತಿದ್ದರು ಎಂಬ ದೂರಿನ ಮೇರೆಗೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಕ್ರಮಕೈಗೊಂಡಿದ್ದಾರೆ.
Next Story