Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿಯ ಹಗರಣದ ಹೆಗ್ಗಣಗಳನ್ನು...

ಬಿಜೆಪಿಯ ಹಗರಣದ ಹೆಗ್ಗಣಗಳನ್ನು ಬಿಜೆಪಿಗರೇ ಎಳೆದು ಹೊರಬಿಡುತ್ತಿದ್ದಾರೆ: ವಿಶ್ವನಾಥ್ ಹೇಳಿಕೆ ಬಗ್ಗೆ ಕಾಂಗ್ರೆಸ್ ಲೇವಡಿ

ವಾರ್ತಾಭಾರತಿವಾರ್ತಾಭಾರತಿ18 Jun 2021 12:28 PM IST
share
ಬಿಜೆಪಿಯ ಹಗರಣದ ಹೆಗ್ಗಣಗಳನ್ನು ಬಿಜೆಪಿಗರೇ ಎಳೆದು ಹೊರಬಿಡುತ್ತಿದ್ದಾರೆ: ವಿಶ್ವನಾಥ್ ಹೇಳಿಕೆ ಬಗ್ಗೆ ಕಾಂಗ್ರೆಸ್ ಲೇವಡಿ

ಬೆಂಗಳೂರು, ಜೂ. 18: ಭದ್ರಾ ಮೇಲ್ದಂಡೆ ಕಿಕ್ ಬ್ಯಾಕ್, ಫೋನ್ ಕದ್ದಾಲಿಕೆ, ಸಿಎಂ ಕುಟುಂಬ ಹಸ್ತಕ್ಷೇಪ, 20 ಸಾವಿರ ಕೋಟಿ ಹಗರಣ, ಆಪರೇಷನ್ ಕಮಲ ಹಗರಣ #BJPvsBJP ಕಿತ್ತಾಟದಲ್ಲಿ ಬಿಜೆಪಿಯ ಬಿಲದಿಂದ ಒಂದೊಂದೇ ಹಗರಣದ ಹೆಗ್ಗಣಗಳನ್ನು ಬಿಜೆಪಿಗರೇ ಎಳೆದು ಹೊರಬಿಡುತ್ತಿದ್ದಾರೆ! ಈ ಬಿಜೆಪಿ ಸರ್ಕಾರ "ಹಗರಣಗಳ ಕೂಪ, ಕರ್ನಾಟಕಕ್ಕೆ ಶಾಪ" ಎಂದು ರಾಜ್ಯ ಕಾಂಗ್ರೆಸ್ ಎಚ್.ವಿಶ್ವನಾಥ್ ಹೇಳಿಕೆ ಬಗ್ಗೆ ವ್ಯಂಗ್ಯವಾಡಿದೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, 20 ಸಾವಿರ ಕೋಟಿಯ #VijayendraServiceTax ಲೂಟಿಯ ಹಗರಣದ ಬಗ್ಗೆ ಸ್ವತಃ ಬಿಜೆಪಿಯ ಹೆಚ್.ವಿಶ್ವನಾಥ್ ಆರೋಪಿಸಿದ್ದಾರೆ. ಹೀಗಿದ್ದೂ "ನಾ ಖವುಂಗಾ, ಖಾನೆದುಂಗಾ" ಪ್ರಧಾನಿ ತನಿಖೆ ನಡೆಸಲು ಹಿಂದೇಟು ಹಾಕುತ್ತಿರುವುದೇಕೆ? ಐಟಿ, ಇಡಿಗಳೆಲ್ಲ ಆಪರೇಷನ್ ಕಮಲ ನಡೆಸಲು ಇರುವ ಟೂಲ್ ಕಿಟ್‌ಗಳು ಮಾತ್ರವೇ ಎಂದು ಪ್ರಶ್ನಿಸಿದೆ.

ಪ್ರಧಾನಿ ಮೋದಿ ಅವರೇ? ಎಂಎಸ್ಎಂಇ ಗಳು ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ರಾಜ್ಯದಲ್ಲಿ ಸುಮಾರು 30 ಲಕ್ಷ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ಇದು ಲೆಕ್ಕಕ್ಕೆ ಸಿಕ್ಕಿದ್ದಷ್ಟೇ, ಅಸಂಘಟಿತ ವಲಯದ ಕಾರ್ಮಿಕರ ಉದ್ಯೋಗ ನಷ್ಟ ಊಹೆಗೂ ನಿಲುಕದು. ನಿರುದ್ಯೋಗ ನೀಗಿಸಲು ಕ್ರಮ ಕೈಗೊಳ್ಳಬೇಕಾದ ಮಾನಗೆಟ್ಟ ಬಿಜೆಪಿ ಸರ್ಕಾರ ಕುರ್ಚಿ ಕದನದಲ್ಲಿ ಮುಳುಗಿದೆ ಎಂದು ಟೀಕಿಸಿದೆ.

ಸ್ವತಃ ಆಡಳಿತ ಪಕ್ಷದ ಶಾಸಕರಿಂದಲೇ ಫೋನ್ ಕದ್ದಾಲಿಕೆ ಬಗ್ಗೆ ಆರೋಪ ಕೇಳಿ ಬಂದಿದೆ. ಸಿಎಂ ರಾಜೀನಾಮೆ ಕೊಟ್ಟಂತಹ ಇತಿಹಾಸ ಹೊಂದಿರುವ ಗಂಭೀರ ಆರೋಪ ಇದು. ರಮೇಶ್ ಜಾರಕಿಹೊಳಿ ಪ್ರಕರಣದಲ್ಲೂ ವಕೀಲರ ಫೋನ್ ಕದ್ದಾಲಿಕೆಯಾಗಿದೆ. ಈ ಬಗ್ಗೆ ಸಮಗ್ರವಾಗಿ ಉನ್ನತ ತನಿಖೆಯಾಗಬೇಕು. ಈ ಸರ್ಕಾರ ಮಾಡಬೇಕಾದ ಕೆಲಸ ಬಿಟ್ಟು ಮಾಡಬಾರದ್ದೆಲ್ಲವನ್ನೂ ಮಾಡುತ್ತಿದೆ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.

◆ಭದ್ರಾ ಮೇಲ್ದಂಡೆ ಕಿಕ್ ಬ್ಯಾಕ್
◆ಫೋನ್ ಕದ್ದಾಲಿಕೆ
◆ಸಿಎಂ ಕುಟುಂಬ ಹಸ್ತಕ್ಷೇಪ
◆20 ಸಾವಿರ ಕೋಟಿ ಹಗರಣ
◆ಆಪರೇಷನ್ ಕಮಲ ಹಗರಣ#BJPvsBJP ಕಿತ್ತಾಟದಲ್ಲಿ ಬಿಜೆಪಿಯ ಬಿಲದಿಂದ ಒಂದೊಂದೇ ಹಗರಣದ ಹೆಗ್ಗಣಗಳನ್ನು ಬಿಜೆಪಿಗರೇ ಎಳೆದು ಹೊರಬಿಡುತ್ತಿದ್ದಾರೆ!

ಈ @BJP4Karnataka ಸರ್ಕಾರ "ಹಗರಣಗಳ ಕೂಪ, ಕರ್ನಾಟಕಕ್ಕೆ ಶಾಪ"

— Karnataka Congress (@INCKarnataka) June 18, 2021

20 ಸಾವಿರ ಕೋಟಿಯ #VijayendraServiceTax ಲೂಟಿಯ ಹಗರಣದ ಬಗ್ಗೆ ಸ್ವತಃ ಬಿಜೆಪಿಯ ಹೆಚ್.ವಿಶ್ವನಾಥ್ ಆರೋಪಿಸಿದ್ದಾರೆ, ಹೀಗಿದ್ದೂ "ನಾ ಖವುಂಗಾ, ಖಾನೆದುಂಗಾ" ಪ್ರಧಾನಿ ತನಿಖೆ ನಡೆಸಲು ಹಿಂದೇಟು ಹಾಕುತ್ತಿರುವುದೇಕೆ?

ಐಟಿ, ಇಡಿಗಳೆಲ್ಲ ಆಪರೇಷನ್ ಕಮಲ ನಡೆಸಲು ಇರುವ ಟೂಲ್ ಕಿಟ್‌ಗಳು ಮಾತ್ರವೇ @narendramodiಅವರೇ?

— Karnataka Congress (@INCKarnataka) June 18, 2021

ಸ್ವತಃ ಆಡಳಿತ ಪಕ್ಷದ ಶಾಸಕರಿಂದಲೇ ಫೋನ್ ಕದ್ದಾಲಿಕೆ ಬಗ್ಗೆ ಆರೋಪ ಕೇಳಿ ಬಂದಿದೆ, ಸಿಎಂ ರಾಜೀನಾಮೆ ಕೊಟ್ಟಂತಹ ಇತಿಹಾಸ ಹೊಂದಿರುವ ಗಂಭೀರ ಆರೋಪ ಇದು.
ರಮೇಶ್ ಜಾರಕಿಹೊಳಿ ಪ್ರಕರಣದಲ್ಲೂ ವಕೀಲರ ಫೋನ್ ಕದ್ದಾಲಿಕೆಯಾಗಿದೆ. ಈ ಬಗ್ಗೆ ಸಮಗ್ರವಾಗಿ ಉನ್ನತ ತನಿಖೆಯಾಗಬೇಕು.

ಈ ಸರ್ಕಾರ ಮಾಡಬೇಕಾದ ಕೆಲಸ ಬಿಟ್ಟು ಮಾಡಬಾರದ್ದೆಲ್ಲವನ್ನೂ ಮಾಡುತ್ತಿದೆ.

— Karnataka Congress (@INCKarnataka) June 18, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X