ಅಫ್ಘಾನಿಸ್ತಾನದಲ್ಲಿ ಅರಾಜಕತೆ ವಿಚಾರ: ಭಾರತಕ್ಕೂ ಅಭದ್ರತೆ ಕಾಡುವ ಸಂಭವ; ಎಚ್.ಡಿ.ದೇವೇಗೌಡ
ಬೆಂಗಳೂರು, ಆ.17: ಇತ್ತೀಚಿಗೆ ಅಫ್ಘಾನಿಸ್ತಾನದಿಂದ ಬರುತ್ತಿರುವ ವರದಿಗಳನ್ನು ನೋಡಿದರೆ ಭಾರತಕ್ಕೆ ಹಾಗೂ ಇತರ ಪ್ರದೇಶಗಳಿಗೂ ಕಷ್ಟದ ಸಮಯ ಉಂಟಾಗುವಂತೆ ಕಾಣುತ್ತಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಮಂಗಳವಾರ ಈ ಕುರಿತು ಟ್ವಿಟ್ ಮಾಡಿರುವ ಅವರು, ಅಫ್ಘಾನಿಸ್ತಾನ ಇತ್ತೀಚಿನ ಬೆಳವಣಿಗೆಯಿಂದ ದೇಶದಲ್ಲಿ ಭಯ ಮತ್ತು ಅಭದ್ರತೆ ಎಷ್ಟು ಆವರಿಸಿದೆ ಎಂಬುದನ್ನು ತೋರುತ್ತದೆ ಎಂದರು.
ಈ ಘಟನೆಗಳಿಗೆ ಮಾನವೀಯ ಕಳಕಳಿಯಿಂದ ನಾವು ಪ್ರತಿಕ್ರಿಯಿಸಬೇಕಿದೆ ಎಂದು ಅವರು ಹೇಳಿದರು.
Reports from #Afghanistan show how fear and uncertainty have gripped the country. It is a difficult moment for India and the entire region. We have to respond in a humane manner besides developing an independent policy of fostering friendship and peace in our neighbourhood.
— H D Devegowda (@H_D_Devegowda) August 17, 2021
Next Story