ಶೃಂಗೇರಿ; ಕಾರಿನಿಂದ ಇಳಿದು ಶಾಲಾ ಮಕ್ಕಳಿಗೆ ಶುಭಕೋರಿದ ರಾಷ್ಟ್ರಪತಿ ರಾಮನಾಥ ಕೋವಿಂದ್
ಚಿಕ್ಕಮಗಳೂರು: ಕರ್ನಾಟಕ ಪ್ರವಾಸದಲ್ಲಿದ್ದ ರಾಷ್ಟ್ರಪತಿ ರಾಮನಾಥ ಕೋವಿಂದ್ ಇಂದು ಶೃಂಗೇರಿಗೆ ಭೇಟಿ ನೀಡಿದ್ದು, ಬಳಿಕ ಮಂಗಳೂರು ವಿಮಾನ ನಿಲ್ದಾಣದಿಂದ ದೆಹಲಿಗೆ ವಾಪಸ್ ಆಗಿದ್ದಾರೆ.
ಶೃಂಗೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪಟ್ಟಣದ ಕುರುಬಗೇರಿಯಲ್ಲಿ ಕಾರಿನಿಂದ ಇಳಿದು ಶಾಲಾ ಮಕ್ಕಳಿಗೆ 'ಆಲ್ ದಿ ಬೆಸ್ಟ್' ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಶಾಲೆ ಕಾಪೌಂಡ್ ಬಳಿ ಇದ್ದ ವಿಧ್ಯಾರ್ಥಿಗಳಿಗೆ ಶುಭಕೋರಿದ್ದಾರೆ.
Next Story