ಸಕಲೇಶಪುರ: ಹಳ್ಳಕ್ಕೆ ಬಿದ್ದ ಲಾರಿ; ಚಾಲಕ ಸ್ಥಳದಲ್ಲೇ ಮೃತ್ಯು
ಸಕಲೇಶಪುರ: ತಾಲೂಕಿನ ಕೆಂಪುಹೊಳೆಬಳಿ ಚಲಿಸುತ್ತಿದ್ದ ಲಾರಿಯೊಂದು ಹಳ್ಳಕ್ಕೆ ಬಿದ್ದು ಚಾಲಕ ಸ್ಥಳದಲ್ಲಿಯೇ ಮೃತಪಟ್ಡಿದ್ದು , ಕ್ಲೀನರ್ ತೀವ್ರ ಗಾಯಗೊಂಡು ಸ್ಥಳೀಯ ಸರ್ಕಾರಿ ಆಸ್ಪತ್ರೆ ಗೆ ದಾಖಲಿಸಿರುವ ಘಟನೆ ನಡೆದಿದೆ.
ಮಂಜು (28)ಮೃತಪಟ್ಟ ವ್ಯಕ್ತಿಯಾಗಿದ್ದು, ಲಾರಿ ಕ್ಲೀನರ್ ವೆಂಕಟೇಶ್ (38) ಅವರ ಬಲಗಾಲಿಗೆ ತೀವ್ರ ಗಾಯಗಳಾಗಿದೆ.
ಸಕಲೇಶಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story