Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಂಚರಾಜ್ಯಗಳ ಚುನಾವಣೆಗೆ ಮೈಸೂರಿನ...

ಪಂಚರಾಜ್ಯಗಳ ಚುನಾವಣೆಗೆ ಮೈಸೂರಿನ ಮೈಲ್ಯಾಕ್‍ ಸಂಸ್ಥೆಯಿಂದ 5 ಲಕ್ಷ ಬಾಟಲಿ ಶಾಯಿ

ವಾರ್ತಾಭಾರತಿವಾರ್ತಾಭಾರತಿ17 Jan 2022 9:32 PM IST
share
ಪಂಚರಾಜ್ಯಗಳ ಚುನಾವಣೆಗೆ ಮೈಸೂರಿನ ಮೈಲ್ಯಾಕ್‍ ಸಂಸ್ಥೆಯಿಂದ  5 ಲಕ್ಷ ಬಾಟಲಿ ಶಾಯಿ

ಮೈಸೂರು,ಜ.17: ಪಂಚರಾಜ್ಯಗಳ ಚುನಾವಣೆಗೆ  ಭಾರತೀಯ ಚುನಾವಣಾ ಆಯೋಗದ   ಬೇಡಿಕೆಯಂತೆ   ಮೈಸೂರಿನ   ಪ್ರತಿಷ್ಠಿತ ಮೈಲ್ಯಾಕ್ ಸಂಸ್ಥೆಯಿಂದ 5 ಲಕ್ಷ ಅಳಿಸಲಾಗದ ಶಾಯಿ ಬಾಟಲಿ ಕಳುಹಿಸಲಾಗುತ್ತಿದೆ.

ಈ ಶಾಯಿಯು ಫೆ.10ರಿಂದ ಮಾ.10ರವರೆಗೆ ಉತ್ತರಪ್ರದೇಶ, ಗೋವಾ, ಪಂಜಾಬ್, ಉತ್ತರಾಖಂಡ್ ಮತ್ತು ಮಣಿಪುರಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಳಸಲ್ಪಡಲಿದೆ.   ಚುನಾವಣಾ ಆಯೋಗದ ಬೇಡಿಕೆಯಂತೆ ದೇಶದ ಯಾವುದೇ ಭಾಗದಲ್ಲಿ ಚುನಾವಣೆ ನಡೆದರೂ ಅಲ್ಲಿಗೆ ಅಗತ್ಯವಿರುವ ಅಳಿಸಲಾಗದ ಶಾಯಿಯನ್ನು  ಕಳುಹಿಸಲಾಗುತ್ತದೆ.

2021ರ ನವೆಂಬರ್ ನಲ್ಲಿ ಉತ್ತರಪ್ರದೇಶದಿಂದ 10 ಸಿಸಿಯ 4 ಲಕ್ಷ ಬಾಟಲ್, ಪಂಜಾಬ್ ಗೆ 62 ಸಾವಿರ ಬಾಟಲ್, ಗೋವಾಗೆ 5 ಸಾವಿರ ಬಾಟಲ್, ಮಣಿಪುರಕ್ಕೆ 7,400 ಬಾಟಲ್ ಹಾಗೂ ಉತ್ತರಾ ಖಂಡ್ ಗೆ 30 ಸಾವಿರ ಬಾಟಲ್ ಸೇರಿದಂತೆ ಒಟ್ಟು 5,04,000 ಇಂಕ್ ಬಾಟಲ್ ಗೆ ಬೇಡಿಕೆ ಪಟ್ಟಿ ಬಂದಿದೆ. ಅದರಂತೆ ಈಗಾಗಲೇ ಗೋವಾ, ಪಂಜಾಬ್, ಉತ್ರಾಖಂಡ್ ಮತ್ತು ಮಣಿಪುರಕ್ಕೆ ಅಳಿಸಲಾಗದ ಶಾಯಿ ಕಳುಹಿಸಲಾಗಿದೆ.  ಇಂದು ಸಂಜೆಯೊಳಗಡೆ ಉತ್ತರ ಪ್ರದೇಶಕ್ಕೆ ಶಾಯಿ ಕಳುಹಿಸಲಾಗುತ್ತದೆ. ಇದರಿಂದ ಒಟ್ಟು 8.96 ಕೋಟಿ ವಹಿವಾಟನ್ನು ಮೈಲ್ಯಾಕ್ ಮಾಡಿದಂತಾಗಿದೆ.

ಮಾರ್ಕರ್ ಪೆನ್ ಗೂ ಬೇಡಿಕೆ:

ಭಾರತೀಯ ಚುನಾವಣಾ ಆಯೋಗವು ಮುಂದಿನ ದಿನಗಳಲ್ಲಿ ಇಂಕ್ ಬಾಟಲ್ ಬದಲಿಗೆ ಮಾರ್ಕರ್ ಪೆನ್ ಕಳುಹಿಸಿಕೊಡುವಂತೆ ಬೇಡಿಕೆ ಇಟ್ಟಿದೆ. ಅವರ ಬೇಡಿಕೆಯಂತೆ ನಮ್ಮ ಸಂಸ್ಥೆಯು ಸುದೀರ್ಘ ಪ್ರಯೋಗ ನಡೆಸಿ ಗುಣಮಟ್ಟದ ಮಾರ್ಕರ್ ಪೆನ್ ತಯಾರಿಕೆಗೆ ಪ್ರಾಯೋಗಿಕ ಪರೀಕ್ಷೆ ಅಂತಿಮ ಹಂತದಲ್ಲಿದ್ದು, ಇದು ಯಶಸ್ವಿಯಾಗುವ ವಿಶ್ವಾಸವಿದೆ ಎಂದು ಮೈಲ್ಯಾಕ್ ಅಧಿಕಾರಿಗಳು ತಿಳಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X