ಕೆಎಸ್ಸಾರ್ಟಿಸಿ ಸುರಕ್ಷತೆ ಹಾಗು ವಿಚಕ್ಷಣಾ ವಿಭಾಗದ ನಿರ್ದೇಶಕರಾಗಿ ಅಬ್ದುಲ್ ಅಹದ್
ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಅಬ್ದುಲ್ ಅಹದ್
ಬೆಂಗಳೂರು: ರಾಜ್ಯದ 9 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರಕಾರ ಆದೇಶಿಸಿದೆ.
ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದ ಬೆಂಗಳೂರು ಆಡಳಿತ ವಿಭಾಗದ ಎಸ್ಪಿಯಾಗಿರುವ ಐಪಿಎಸ್ ಅಧಿಕಾರಿ ಅಬ್ದುಲ್ ಅಹದ್ ಅವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸುರಕ್ಷತೆ ಹಾಗು ವಿಚಕ್ಷಣಾ ವಿಭಾಗದ ನಿರ್ದೇಶಕರಾಗಿ ವರ್ಗಾವಣೆಯಾಗಿದ್ದಾರೆ.
Next Story