Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗಾಳಿ- ಮಳೆ: ಬೆಸ್ಕಾಂ ವ್ಯಾಪ್ತಿಯ 8...

ಗಾಳಿ- ಮಳೆ: ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಲ್ಲಿ 4152 ವಿದ್ಯುತ್ ಕಂಬಗಳಿಗೆ ಹಾನಿ

ವಾರ್ತಾಭಾರತಿವಾರ್ತಾಭಾರತಿ20 May 2022 4:41 PM IST
share
ಗಾಳಿ- ಮಳೆ: ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಲ್ಲಿ 4152 ವಿದ್ಯುತ್ ಕಂಬಗಳಿಗೆ ಹಾನಿ

ಬೆಂಗಳೂರು:  ರಾಜ್ಯದಲ್ಲಿ ಸುರಿಯುತ್ತಿರುವ ಧಾರಾಕಾರ ಗಾಳಿ-ಮಳೆಗೆ ಕಳೆದ ಎರಡು ವಾರಗಳಲ್ಲಿ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಲ್ಲಿ 4152 ಕ್ಕೂ ಹೆಚ್ಚು ವಿದ್ಯುತ್ ಕಂಬಗಳು, 261 ವಿದ್ಯುತ್ ಪರಿವರ್ತಕಗಳು ಮತ್ತು 128 ಡಬಲ್ ಪೋಲ್ ಸ್ಟ್ರಕ್ಚರ್ ಗಳು ಹಾನಿಗೊಳಗಾಗಿವೆ. 

ಸತತ ಸುರಿಯುತ್ತಿರುವ ಮಳೆಗೆ ವಿದ್ಯುತ್ ಕಂಬಗಳು ಮುರಿದಿದ್ದು, ದುರಸ್ಥಿ ಪಡಿಸಲಾಗಿದೆ ಎಂದು ಬೆಸ್ಕಾಂ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.  ಮುರಿದಿರುವ ವಿದ್ಯುತ್ ಕಂಬಗಳನ್ನು ಬದಲಿಸಲಾಗಿದ್ದು, ಹಾನಿಯ ಅಂದಾಜು ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಮೇ 17ರಂದು ಸುರಿದ ಭಾರೀ ಮಳೆಗೆ ಬೆಂಗಳೂರು ನಗರ ಸೇರಿ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಲ್ಲಿ 312 ಕಂಬಗಳು ಮುರಿದ್ದಿದ್ದು, 27 ಟಿಸಿಗಳು ಮತ್ತು 10 ಡಬಲ್ ಪೋಲ್ ಸ್ಟ್ರಕ್ಚರ್ ಗಳು ಹಾನಿಗೊಳಗಾಗಿವೆ. ಮೇ 18 ರಂದು, 82 ವಿದ್ಯುತ್ ಕಂಬಗಳು, 5 ಟಿಸಿ ಮತ್ತು 6  ಡಬಲ್ ಪೋಲ್ ಸ್ಟ್ರಕ್ಚರ್ ಗಳು ಹಾನಿಯಾಗಿವೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. 

ಜತೆಗೆ ಬೆಸ್ಕಾಂ ವ್ಯಾಪ್ತಿಯಲ್ಲಿ ಒಟ್ಟು 107 ಫೀಡರ್ ಗಳು ತೊಂದರೆಗೊಳಗಾಗಿದ್ದು ಎಲ್ಲವನ್ನು ಸರಿಪಡಿಸಲಾಗಿದೆ ಎಂದು ಬೆಸ್ಕಾಂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಸಬ್ ಸ್ಟೇಷನ್ ಮುಳುಗಡೆ:  ಭಾರೀ ಮಳೆಗೆ ಮೇ 17 ರಂದು ಬೆಂಗಳೂರಿನ ನಾಗವಾರ ಸಮೀಪದ ಗೆದ್ದಲಹಳ್ಳಿ ಯಲ್ಲಿರುವ 66/11 ಕೆವಿ   ಸಬ್ ಸ್ಟೇಷನ್ ನೀರಿನಲ್ಲಿ ಮುಳುಗಿತ್ತು, ಶಿವಾಜಿನಗರ ಬೆಸ್ಕಾಂ ವಿಭಾಗದ ಸಿಬ್ಬಂದಿ ರಾತ್ತಿ 12 ಗಂಟೆಗೆ ಜೆಸಿಬಿ ಸಹಾಯದಿಂದ ಕೆಪಿಟಿಸಿಎಲ್ ಕಂಪೌಂಡ್ ಗೋಡೆ ಒಡೆದು ಸುಮಾರು ಒಂದು ಕಿ.ಮೀ ದೂರದ ವರೆಗೆ ಪಕ್ಕದ ಜಮೀನಿನಲ್ಲಿ ಕಾಲುವೆ ಮಾಡಿ, ನೀರು ಹೊರ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ. 

ಇದರಿಂದಾಗಿ ವಡ್ಡರಪಾಳ್ಳ, ರಾಜಣ್ಣ ಬಡಾವಣೆ, ಗದ್ದಲಹಳ್ಳಿ, ಬೈರತಿ ಸುತ್ತಲಿನ ಪ್ರದೇಶದ ಸುಮಾರು 28,000 ಗ್ರಾಹಕರಿಗೆ  ಮಂಗಳವಾರ (ಮೇ 17) ರಾತ್ರಿ 3 ಗಂಟೆ ವೇಳೆಗೆ ವಿದ್ಯುತ್ ಪೂರೈಸಲಾಗಿದೆ ಎಂದು ಶಿವಾಜಿನಗರ  ವಿಭಾಗದ ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ. 

ಗೆದ್ದಲಹಳ್ಳಿ ಸಬ್ ಸ್ಟೇಷನ್   ಭಾರೀ ಮಳೆಗೆ ಸೆಪ್ಟೆಂಬರ್, 2020 ರಲ್ಲಿ ಕೂಡ ಮುಳುಗಡೆ ಆಗಿತ್ತು, ಆದರೆ  ಆ ಸಂದರ್ಭದಲ್ಲಿ ಪಂಪ್ ಸೆಟ್ ಬಳಸಿ ನೀರು ಹೊರಹಾಕಿ, ವಿದ್ಯುತ್ ಸಂಪರ್ಕ ಸರಿಪಡಿಸಲು 15 ಗಂಟೆಗಳು ಹೆಚ್ಚು ಕಾಲ ತಗಲಿತ್ತು ಎಂದು ಬೆಸ್ಕಾಂ ಶಿವಾಜಿನಗರ ವಿಭಾಗದ ಅಧಿಕಾರಿಗಳು ಸ್ಮರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X