Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಅಯೋಧ್ಯೆಯಲ್ಲಿ ಬಿಜೆಪಿ ಪಕ್ಷವೇ ರಾಮನಿಗೆ...

'ಅಯೋಧ್ಯೆಯಲ್ಲಿ ಬಿಜೆಪಿ ಪಕ್ಷವೇ ರಾಮನಿಗೆ ಮಾಡಿದ ಅವಮಾನ ಅಮಿತ್ ಶಾಗೆ ತಿಳಿಯಲಿಲ್ಲವೇ?': ಕಾಂಗ್ರೆಸ್ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ9 Aug 2022 11:23 AM IST
share
ಅಯೋಧ್ಯೆಯಲ್ಲಿ ಬಿಜೆಪಿ ಪಕ್ಷವೇ ರಾಮನಿಗೆ ಮಾಡಿದ ಅವಮಾನ ಅಮಿತ್ ಶಾಗೆ ತಿಳಿಯಲಿಲ್ಲವೇ?: ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು, ಆ.9: 'ಕಾಂಗ್ರೆಸ್‌ನ ಬೆಲೆ ಏರಿಕೆಯ ವಿರುದ್ಧದ ಪ್ರತಿಭಟನೆಯಿಂದ ರಾಮನಿಗೆ ಅವಮಾನ ಆಗಿದೆ ಎಂದು ಸಂಬಂಧವೇ ಇಲ್ಲದ ವಿಷಯಕ್ಕೆ ಸಂಬಂಧ ಕಲ್ಪಿಸಿದ ಅಮಿತ್ ಶಾ (Amit Shah) ಅವರಿಗೆ ಅವರ ಪಕ್ಷವೇ ಮಾಡಿದ ಈ ನೈಜ ಅವಮಾನ ತಿಳಿಯಲಿಲ್ಲವೇ?' ಎಂದು ಕಾಂಗ್ರೆಸ್ (Congress) ಪ್ರಶ್ನೆ ಮಾಡಿದೆ. 

ಈ ಕುರಿತು ಸರಣಿ ಟ್ವೀಟ್ ಮಾಡಿರುವ 'ಕರ್ನಾಟಕ ಕಾಂಗ್ರೆಸ್‌', ರಾಮಜನ್ಮ ಭೂಮಿಯನ್ನು 'ಬಿಜೆಪಿಯ ಭ್ರಷ್ಟಜನ್ಮಭೂಮಿ'ಯಾಗಿನ್ನಾಗಿಸಿದ್ದು ಸಮಸ್ತ ರಾಮಭಕ್ತರಿಗೆ ಹಾಗೂ ರಾಮನಿಗೆ ಮಾಡಿದ ಅವಮಾನ ಎಂದು ಕಿಡಿಗಾರಿದೆ. 

''ದೇಶಭಕ್ತಿ ಹೆಸರಲ್ಲಿ ವ್ಯಾಪಾರ, ಧರ್ಮದ ಹೆಸರಲ್ಲಿ ಅಕ್ರಮ. ಇವೇ ಬಿಜೆಪಿ ಅಸಲಿ ಗುಣ. ಅಯೋಧ್ಯೆಯಲ್ಲಿ ಶಾಸಕ ಸೇರಿದಂತೆ ಬಿಜೆಪಿಯ 40 ಮಂದಿ ಅಕ್ರಮ ಭೂವ್ಯವಹಾರ ನಡೆಸಿದ್ದು ಹಿಂದೂ ಧರ್ಮಕ್ಕೆ ಎಸಗಿದ ಮಹಾದ್ರೋಹ. ಮರ್ಯಾದೆ ಬಿಟ್ಟಿರುವ ಬಿಜೆಪಿ ಮರ್ಯಾದಾ ಪುರುಷೋತ್ತಮನ ಮರ್ಯಾದೆ ಕಳೆಯುತ್ತಿರುವುದಕ್ಕೆ ರಾಮ ಎಂದಿಗೂ ಕ್ಷಮಿಸುವುದಿಲ್ಲ'' ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಅಯೋಧ್ಯೆಯಲ್ಲಿ ಅಕ್ರಮ ನಿವೇಶನ ಮಾರಾಟ: ಬಿಜೆಪಿ ಶಾಸಕ ಸೇರಿದಂತೆ 40 ಮಂದಿ ವಿರುದ್ಧ ಆರೋಪ

ದೇಶಭಕ್ತಿ ಹೆಸರಲ್ಲಿ ವ್ಯಾಪಾರ, ಧರ್ಮದ ಹೆಸರಲ್ಲಿ ಅಕ್ರಮ. ಇವೇ @BJP4Karnataka ಅಸಲಿ ಗುಣ.

ಅಯೋಧ್ಯೆಯಲ್ಲಿ ಶಾಸಕ ಸೇರಿದಂತೆ ಬಿಜೆಪಿಯ 40 ಮಂದಿ ಅಕ್ರಮ ಭೂವ್ಯವಹಾರ ನಡೆಸಿದ್ದು ಹಿಂದೂ ಧರ್ಮಕ್ಕೆ ಎಸಗಿದ ಮಹಾದ್ರೋಹ.

ಮರ್ಯಾದೆ ಬಿಟ್ಟಿರುವ ಬಿಜೆಪಿ
ಮರ್ಯಾದಾ ಪುರುಷೋತ್ತಮನ ಮರ್ಯಾದೆ ಕಳೆಯುತ್ತಿರುವುದಕ್ಕೆ ರಾಮ ಎಂದಿಗೂ ಕ್ಷಮಿಸುವುದಿಲ್ಲ.

— Karnataka Congress (@INCKarnataka) August 9, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X