Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು: ರಸ್ತೆ ಅಗಲೀಕರಣಕ್ಕಾಗಿ 97 ವರ್ಷ...

ಮೈಸೂರು: ರಸ್ತೆ ಅಗಲೀಕರಣಕ್ಕಾಗಿ 97 ವರ್ಷ ಹಳೆಯ ಮಸೀದಿ ಕಟ್ಟಡ ತೆರವುಗೊಳಿಸಿದ ಮುಸ್ಲಿಮರು

ವಾರ್ತಾಭಾರತಿವಾರ್ತಾಭಾರತಿ16 Aug 2022 2:50 PM IST
share
ಮೈಸೂರು: ರಸ್ತೆ ಅಗಲೀಕರಣಕ್ಕಾಗಿ 97 ವರ್ಷ ಹಳೆಯ ಮಸೀದಿ ಕಟ್ಟಡ ತೆರವುಗೊಳಿಸಿದ ಮುಸ್ಲಿಮರು

ಮೈಸೂರು, ಆ.15: ಸುಮಾರು 97 ವರ್ಷಗಳ ಇತಿಹಾಸ ಹೊಂದಿದ್ದ ಜಾಮೀಯ ಮಸೀದಿ ಕಟ್ಟಡವನ್ನು ತರವುಗೊಳಿಸುವ ಮೂಲಕ ಜಿಲ್ಲಾ ವಕ್ಫ್ ಬೋಡ್9 ಸಲಹಾ ಸಮಿತಿ ಮತ್ತು ಮುಸ್ಲಿಮರು ಸೌಹಾರ್ದತೆ ಮೆರೆದಿದ್ದಾರೆ.

ನಗರದ ಇರ್ವಿನ್ ರಸ್ತೆಯಲ್ಲಿದ್ದ ಜಾಮಿಯಾ ಮಸೀದಿಗೆ 97 ವರ್ಷಗಳ ಇತಿಹಾಸವಿದೆ. ಇದೊಂದು ಪಾರಂಪರಿಕ ಕಟ್ಟಡ ಎಂದು ಹಿಂದಿನ  ಜಿಲ್ಲಾ ವಕ್ಫ್ ಬೋಡ್9 ಸಲಹಾ ಸಮಿತಿ ಹೇಳಿತ್ತು.

ಆದರೆ, ಮಹಾನಗರ ಪಾಲಿಕೆ ರಸ್ತೆಯ ಇತರೆ ಅಕ್ಕ ಪಕ್ಕದ ಕಟ್ಟಡಗಳನ್ನು ತೆರವುಗೊಳಿಸಿ ಇದನ್ನೂ ತೆರವುಗೊಳಿಸುವಂತೆ ಮನವಿ ಮಾಡಿತ್ತಾದರೂ ಹಿಂದಿನ ಜಿಲ್ಲಾ ವಕ್ಫ್ ಬೋರ್ಡ್ ಸಲಹಾ ಸಮಿತಿ ಇದು ಪಾರಂಪರಿಕ ಕಟ್ಟಡ, ಹಾಗಾಗಿ ತೆರವುಗೊಳಿಸಲು ಸಾಧ್ಯವಿಲ್ಲ ಎಂದು ಹೈಕೋರರ್ಟ್ ಮೊರೆ ಹೋಗಿತ್ತು. ಇದನ್ನು ಪರಿಶೀಲಿಸಿದ ನ್ಯಾಯಾಲಯ ಅರ್ಜಿದಾರರ ಅರ್ಜಿಯನ್ನು ವಜಾಗೊಳಿಸಿತ್ತು.

ಇದರ ಹಿನ್ನೆಲೆಯಲ್ಲಿ ಸ್ಥಳೀಯ ಶಾಸಕ ಎಲ್.ನಾಗೇಂದ್ರ ಮತ್ತು ನಗರಪಾಲಿಕೆ ಆಯುಕ್ತ ಲಕ್ಷ್ಮಿಕಾಂತರೆಡ್ಡಿ,  ಮುಡಾ ಆಯುಕ್ತ ದಿನೇಶ್,  ವಕ್ಫ್ ಬೋಡ್9 ಸಲಹಾ ಸಮಿತಿ ಸದಸ್ಯರು ಮತ್ತು ಕೆಲವು ಮುಸ್ಲಿಮ್ ಮುಖಂಡರೊಂದಿಗೆ ಮಾತುಕತೆ ನಡೆಸಿ  ಈ ರಸ್ತೆ ಕಿರಿದಾಗಿದ್ದು, ಸಾರ್ವಜನಿಕರ ದೃಷ್ಟಿಯಿಂದ ಈ ರಸ್ತೆಯನ್ನು ಅಗಲೀಕರಣ ಮಾಡಬೇಕಿದ್ದು, ಇದನ್ನು ತೇವುಗೊಳಿಸಿಕೊಡುವಂತೆ ಮನವಿ ಮಾಡಿದ್ದರು.

ಇದಕ್ಕೆ ಸ್ಪಂಧಿಸಿದ ವಕ್ಫ್ ಬೋಡ್9 ಸಲಹಾ ಸಮಿತಿ ಸದಸ್ಯರು ಸ್ವತಃ ತಾವೇ ಸುಮಾರು 8 ಅಡಿಗಳಷ್ಟು ಗೋಡೆಯನ್ನು ತೆರವುಗೊಳಿಸಿ ಶಾಂತಿ ಸೌಹಾರ್ಧತೆ ಕಾಪಾಡುವಲ್ಲಿ ಹೆಜ್ಜೆಹಾಕಿದರು. 

ಇದೇ ವೇಳೆ ಮಂಗಳವಾರ ಜಾಮಿಯಾ ಮಸೀದಿ ತೆರವು ಸ್ಥಳಕ್ಕೆ ಆಗಮಿಸಿದ ಶಾಸಕ ಎಲ್.ನಾಗೇಂದ್ರ ಅಧಿಕಾರಿಗಳು ಮತ್ತು ವಕ್ಫ್ ಬೋಡ್9 ಸಲಹಾ ಸಮಿತಿ ಸದಸ್ಯರೊಟ್ಟಿಗೆ ಪರಿಶೀಲನೆ ನಡೆಸಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,''ಹಿಂದೂ-ಮುಸ್ಲಿಮರು ಅಣ್ಣ- ತಮ್ಮಂದಿರಿದ್ದಂತೆ. ಆದರೆ ಕೆಲವು ಕಿಡಿಗೇಡಿಗಳಿಂದ ಅಶಾಂತಿಯುಂಟಾಗುತ್ತಿದೆ. ಇಷ್ಟೊಂದು ದೊಡ್ಡ ಜಾಗವನ್ನು ಸಾರ್ವಜನಿಕರ ಓಡಾಟದ ದೃಷ್ಟಿಯಿಂದ ಮುಸ್ಲಿಮರು ಸ್ವತಃ ತೆರವುಗೊಳಿಸಿ ಇತರರಿಗೂ ಮಾದರಿಯಾಗಿದ್ದಾರೆ'' ಎಂದು ಹೇಳಿದರು.

'ನಮಗೆ ಸಂಘರ್ಷ ಬೇಡ, ಶಾಂತಿ ಬೇಕು. ಇದನ್ನೇ ಮಹಾತ್ಮಾಗಾಂಧಿ ಕಾಲದಿಂದಲೂ ಹೇಳಿರುವುದು. ಮೈಸೂರಿನ ಜನ ನಾವೆಲ್ಲರೂ ಒಟ್ಟಾಗಿದ್ದೇವೆ. ಅದರ ಪರಿಣಾಮವೇ ಮುಸ್ಲಿಮ್ ಬಾಂದವರು ಮಸೀದಿ ಕಟ್ಟಡವನ್ನು ತೆರವುಗೊಳಿಸಿರುವುದು. ಈ ಕಟ್ಟಡ ಜಾಗಕ್ಕೆ ಈಗಾಗಲೇ ಸರ್ಕಾರ ರೂ.3.48 ಕೋಟಿ ರೂ. ಪರಿಹಾರ ನೀಡಿದ್ದು, ಇವರ ಜೊತೆಗೆ ನಾವೆಲ್ಲರೂ ಸದಾ ಇರುತ್ತೇವೆ' ಎಂದು ಹೇಳಿದರು.

ಈ ವೇಳೆ ಜಿಲ್ಲಾ ವಕ್ಫ್ ಬೋರ್ಡ್ ಸಲಹಾ ಸಮಿತಿ ಅಧ್ಯಕ್ಷ ಗಯಾಝ್ ಅಹಮದ್ ಅಕ್ರಮ್, ನಗರಪಾಲಿಕೆ ಆಯುಕ್ತ ಲಕ್ಷ್ಮಿಕಾಂತ ರೆಡ್ಡಿ, ಮುಡಾ ಆಯುಕ್ತ ದಿನೇಶ್, ಜಿಲ್ಲಾ ವಕ್ಫ್ ಬೋಡ್ 9 ಅಧಿಕಾರಿ ಮುಹಮದ್ ಮುಸ್ತಾಕ್, ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದನ್ನೂ ಓದಿ:  ದಲಿತ ಬಾಲಕನನ್ನು 18 ಗಂಟೆಗಳ ಕಾಲ ಶೌಚಾಲಯದಲ್ಲಿ ಕೂಡಿ ಹಾಕಿದ ಶಿಕ್ಷಕನ ಬಂಧನ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X