Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಾಗಲಕೋಟೆ; ಪುರಸಭೆ ಅಧ್ಯಕ್ಷರ‌ ಪದಗ್ರಹಣ...

ಬಾಗಲಕೋಟೆ; ಪುರಸಭೆ ಅಧ್ಯಕ್ಷರ‌ ಪದಗ್ರಹಣ ವೇಳೆ ಕುರಾನ್ ಪಠಿಸಿದ ಆರೋಪ: ಸಭಾಂಗಣಕ್ಕೆ ಗೋಮೂತ್ರ ಸಿಂಪಡಿಸಿದ BJP ಸದಸ್ಯರು

ವಾರ್ತಾಭಾರತಿವಾರ್ತಾಭಾರತಿ25 Aug 2022 12:38 PM IST
share
ಬಾಗಲಕೋಟೆ; ಪುರಸಭೆ ಅಧ್ಯಕ್ಷರ‌ ಪದಗ್ರಹಣ ವೇಳೆ ಕುರಾನ್ ಪಠಿಸಿದ ಆರೋಪ: ಸಭಾಂಗಣಕ್ಕೆ ಗೋಮೂತ್ರ ಸಿಂಪಡಿಸಿದ BJP ಸದಸ್ಯರು

ಬಾಗಲಕೋಟೆ, (Bagalkote): ಜಿಲ್ಲೆಯ ಹುನಗುಂದ ಪುರಸಭೆ ಅಧ್ಯಕ್ಷರ‌ ಅಧಿಕಾರ‌ ಸ್ವೀಕಾರ ಸಂದರ್ಭದಲ್ಲಿ ಕುರಾನ್ ಪಠಿಸಿದ್ದಾರೆಂದು ಆರೋಪಿಸಿ ಬಿಜೆಪಿ ಸದಸ್ಯರು ಪುರಸಭೆಯ ಸಭಾಂಗಣದಲ್ಲಿ ಗೋಮೂತ್ರ ಸಿಂಪಡಿಸಿ, ಗೋಪೂಜೆ ಮಾಡಿದ್ದಾರೆ.

ಜೆಡಿಎಸ್ ನಿಂದ ಪುರಸಭೆಗೆ ಆಯ್ಕೆಗೊಂಡಿದ್ದ ಪರ್ವೇಝ್ ಖಾಝಿ ಮುಹಮ್ಮದ್ ಜಮೀಲ್ ಇತ್ತೀಚೆಗೆ ಕಾಂಗ್ರೆಸ್ ಸೇರಿ  ಎರಡನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ. ಬುಧವಾರ ಅವರ ಪದಗ್ರಹಣ ಸಂದರ್ಭದಲ್ಲಿ ಕುರಾನ್ ಪಠಣ ಮಾಡಲಾಗಿದೆ ಎಂದು  ಆರೋಪಿಸಿರುವ ಬಿಜೆಪಿ ಸದಸ್ಯರು ಪದಗ್ರಹಣ ಕಾರ್ಯಕ್ರಮದ ಬಳಿಕ ಕೇಸರಿ ಶಾಲಿನೊಂದಿಗೆ ಸಭಾಂಗಣಕ್ಕೆ ಆಗಮಿಸಿ ಗೋಮೂತ್ರ ಸಿಂಪಡಿಸಿ, ಗೋ ಪೂಜೆ ಮಾಡಿದ್ದಾರೆ. 

ಬುಧವಾರ ನೂತನ ಅಧ್ಯಕ್ಷರ ಪದಗ್ರಹಣ ಹಾಗೂ ಪುರಸಭೆಯ ಸಾಮಾನ್ಯ ಸಭೆ ನಿಗದಿಯಾಗಿತ್ತು. ಆದರೆ, ಬಿಜೆಪಿ ಸದಸ್ಯರು ಸಭಾಂಗಣಕ್ಕೆ ಬರದೇ ಸಭೆಗೆ ಗೈರಾಗಿದ್ದರು. 

ಈ ಕುರಿತು 'ವಾರ್ತಾ ಭಾರತಿ'ಗೆ ಪ್ರತಿಕ್ರಿಯಿಸಿದ ಪುರಸಭೆಯ ಅಧ್ಯಕ್ಷ  ಪರ್ವೇಝ್ ಖಾಝಿ,  'ಅಧಿಕಾರ‌ ಸ್ವೀಕಾರ ಸಂದರ್ಭದಲ್ಲಿ ಊರಿನ ಹಿರಿಯರು ಹಾಗೂ ಹಿತೈಷಿಗಳು ಆಗಮಿಸಿ ಶುಭ ಹಾರೈಸಿ ದುಆ (ಪ್ರಾರ್ಥನೆ) ಮಾಡಿದ್ದಾರೆ. ಸರ್ವ ಧರ್ಮೀಯರಿಗೂ ಒಳಿತಾಗಲಿ ಎಂದು ಅವರು ಪ್ರಾರ್ಥಿಸಿದ್ದಾರೆ. ಆದರೆ, ಬಿಜೆಪಿಯ ಸದಸ್ಯರು ಅದನ್ನೇ ಕುರಾನ್ ಪಠಿಸಿದ್ದಾರೆಂದು ಆರೋಪಿಸಿ ಗೋಮೂತ್ರ ಸಿಂಪಡಿಸಿ, ಗೋ ಪೂಜೆ ಮಾಡಿದ್ದಾರೆ. ಗೋ ಪೂಜೆಗೆ ನಮ್ಮಿಂದ ಯಾವುದೇ  ಆಕ್ಷೇಪ ಇಲ್ಲ. ಆದರೆ, ಈ ಘಟನೆಯಿಂದ ಮನಸ್ಸಿಗೆ ನೋವಾಗಿದೆ' ಎಂದು ತಿಳಿಸಿದರು. 

ಇದನ್ನೂ ಓದಿ:  ಬೆಳಗಾವಿ: ಚಿರತೆ ಸೆರೆಗಾಗಿ ಆನೆಗಳಿಂದ ಮುಂದುವರಿದ ಕಾರ್ಯಾಚರಣೆ; 22 ಸರ್ಕಾರಿ, ಖಾಸಗಿ ಶಾಲೆಗಳಿಗೆ ರಜೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X