ಮಹಾಂತ ರುದ್ರಸ್ವಾಮೀಜಿಗೆ ಮುರುಘಾ ಮಠದ ಪೀಠದ ಹೊಣೆ
ಹೆಬ್ಬಾಳು ಮಠದ ಮಹಾಂತ ರುದ್ರಸ್ವಾಮೀಜಿ | ಡಾ.ಶಿವಮೂರ್ತಿ ಶಿವಾಚಾರ್ಯ ಶರಣರು
ಚಿತ್ರದುರ್ಗ: ಪೊಕ್ಸೋ ಪ್ರಕರಣದಲ್ಲಿ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶಿವಾಚಾರ್ಯ ಮುರುಘಾ ಸ್ವಾಮೀಜಿ ಬಂಧನವಾಗಿದ್ದು, ಈ ಹಿನ್ನೆಲೆಯಲ್ಲಿ ಮುರುಘಾ ಮಠದ ವ್ಯಾಪ್ತಿಗೆ ಬರುವ ಹೆಬ್ಬಾಳು ಮಠದ ಮಹಾಂತ ರುದ್ರಸ್ವಾಮೀಜಿಗೆ ಮಠದ ಜವಾಬ್ದಾರಿಯನ್ನು ವಹಿಸಲಾಗಿದೆ.
ಮಹಾಂತ ರುದ್ರಸ್ವಾಮೀಜಿ ಅವರು ಮಠದ ಹಂಗಾಮಿ ಮುಖ್ಯಸ್ಥರಾಗಿ ಮಠದ ದೈನಂದಿನ ಚಟುವಟಿಕೆಗಳನ್ನು ನೋಡಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಮುರುಘಾ ಶ್ರೀ ಯನ್ನು ಬೆಂಬಲಿಸಿದ ಮಾದಾರ ಚನ್ನಯ್ಯ ಸ್ವಾಮೀಜಿಗೆ ಪತ್ರಕರ್ತ ಎನ್.ರವಿಕುಮಾರ್ ಬಹಿರಂಗ ಪತ್ರ
Next Story