ಕರ್ನಾಟಕ ಸಂಸ್ಕೃತಿ,ಆಚರಣೆಗಳ ನೆಲೆಬೀಡು. ಅದರಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಭೂತಾರಾಧನೆಯು ಸಹ ಒಂದು.ಭೂತಾರಾಧನೆಯಲ್ಲಿ ದೈವ ನರ್ತನ ಮಾಡುವ ಕಲಾವಿದರ ಹಿತದೃಷ್ಟಿಯನ್ನು ಗಮನಿಸಿ,60 ವರ್ಷ ತುಂಬಿದ ದೈವನರ್ತಕರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಾಹೆಯಾನ 2 ಸಾವಿರ ಮಾಸಾಶನ ನೀಡಲು ನಿರ್ಧರಿಸಲಾಗಿದೆ. @BJP4Karnataka pic.twitter.com/svxnkl4zju

— Sunil Kumar Karkala (@karkalasunil) October 20, 2022